7:33 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಮದುವೆ ವೀಡಿಯೋದಲ್ಲಿ ಚಿರತೆ ಪತ್ತೆ!: ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಯಿತು ಲೈವ್ ದೃಶ್ಯ; ಗ್ರಾಮಸ್ಥರಲ್ಲಿ ಆತಂಕ

04/09/2023, 14:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಶಿವಗಂಗಾಗಿರಿ ಬೆಟ್ಟದ ಬಂಡೆಯ ಮೇಲೆ ಚಿರತೆಗಳು ಪತ್ತೆಯಾಗಿವೆ.
ಡ್ರೋನ್ ಕ್ಯಾಮರಾದಲ್ಲಿ ಚಿರತೆಗಳ ಚಲನ-ವಲನ ಸೆರೆಯಾಗಿದ್ದು, ಜನರು ಭಯಭೀತರಾಗಿದ್ದಾರೆ.


ಮದುವೆಯ ವಿಡಿಯೋ ಚಿತ್ರೀಕರಣದ ವೇಳೆ ಸೆರೆಯಾದ ಚಿರತೆ ದೃಶ್ಯಗಳು ಡ್ರೋಣ್ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಡ್ರೋನ್ ಕ್ಯಾಮರಾ ಕಂಡು ಚಿರತೆಗಳು ಗಾಬರಿಗೊಂಡಿರುವುದು ಪತ್ತೆಯಾಗಿದೆ. ಶಿವಗಂಗಾ ಗಿರಿಯಲ್ಲಿ ಮೂರು ಚಿರತೆಗಳು ಕಂಡು ಬಂದಿವೆ. ಇನ್ನಷ್ಟು ಚಿರತೆಗಳು ಇರುವ ಸಾಧ್ಯತೆಗಳಿವೆ.
ಶಿವಗಂಗಾ ಗಿರಿಯ ಕೆಳಗಿರುವ ದೇವಾಲಯಲ್ಲಿ ಮದುವೆ ಕಾರ್ಯಕ್ರಮವಿತ್ತು. ಮದುವೆ ಸಮಾರಂಭ ಸೆರೆ ಹಿಡಿಯಲು
ಡ್ರೋನ್ ಕ್ಯಾಮರಾ ಬಳಸಲಾಗಿತ್ರು. ಬೆಟ್ಟದ ಮೇಲೆ ಡ್ರೋಣ್ ಸುತ್ತಾಟ ನಡೆಸಿತ್ತು. ಗಿರಿಯ ವಿಡಿಯೋ ಮಾಡುವಾಗ ಅಕಸ್ಮಿಕವಾಗಿ ಚಿರತೆ ಕಾಣಿಸಿಕೊಂಡಿದೆ. ಗಿರಿಯ ತುದಿಯಲ್ಲಿ ಚಿರತೆ ಇರುವುದನ್ನ ಕಂಡು ಇದೀಗ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹೊಲಗಳಿಗೆ ಕೆಲಸಕ್ಕೆ ತೆರಳಲು ಸ್ಥಳೀಯರು ಹೆದರುತ್ತಿದ್ದಾರೆ. ಚಿರತೆಗಳ ಸೆರೆಗೆ ಗ್ರಾಮಸ್ಥರ ಪಟ್ಟು ಹಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು