12:48 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಮದುವೆಯ ಈ ಬಂಧ…ಅನುರಾಗದ ಅನುಬಂಧ, ಏಳೇಳು ಜನುಮದಲಿ ತೀರದ ಸಂಬಂಧ..!!

09/07/2021, 00:01

ಮಂಗಳೂರು(reporterkaranataka news): ಮದುವೆ… ಏನಿದು…? ಎರಡು ಜೀವಗಳನ್ನು ಬೆಸೆಯುವ ವೇದಿಕೆಯೇ….? ಪ್ರೀತಿ- ಪ್ರೇಮಕ್ಕೆ ಪರವಾನಿಗೆಯೇ? ಸಂಸಾರಕ್ಕೆ ನಾಂದಿಯೇ?

ಮದುವೆ ಕುರಿತು ವ್ಯಾಖ್ಯಾನ ಏನೇ ಇರಲಿ. ಮದುವೆ ಅಂದ್ರೆ ಮದುವೆಯೇ! ಆದರೆ ಇಲ್ಲೊಂದು ಮದುವೆ ಫುಲ್ ಡಿಫರೆಂಟ್…


ಹಳ್ಳಿಯ ಸೊಗಡಿನಲ್ಲಿ, ನಗರದ ತಳಕು ಬಳಕಿನ ನೆರಳಿನಲ್ಲಿ, ರಾಜವಂಸ್ಥರ ವಾರಸುದಾರರು ಎಂಬುದನ್ನು ನೆನಪಿಸಿಕೊಳ್ಳುವ ಮದುವೆ…

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸುತ್ತಾರೆ. ಇನ್ನೂ ಯಾರ್ಯಾರೋ ಮದುವೆಗೆ ಬಂದು ನೂತನ ವಧು ವರರನ್ನು ಹಾರೈಸುತ್ತಾರೆ.


ಇದು ಪುತ್ತೂರಿನ ಒಂದು ಗ್ರಾಮಾಂತರ ಪ್ರದೇಶವಾದ ದೊಡ್ಡಡ್ಕ ಎಂಬಲ್ಲಿ ನಡೆದ ಮದುವೆ ಸಂಭ್ರಮ. ರಿಪೋರ್ಟರ್ ಕರ್ನಾಟಕ ವರದಿಗಾರ ಅನುಷ್ ಪಂಡಿತ್ ಸಹೋದರಿ, ಫೋಟೋ ಜರ್ನಲಿಸ್ಟ್ ರಮೇಶ್ ಪಂಡಿತ್ ಅವರ ದ್ವಿತೀಯ ಪುತ್ರಿ ಕಾವ್ಯಾಶ್ರೀ ಹಾಗೂ ಲೋಕೇಶ್ ಅವರ ಮದುವೆ ಸಂಭ್ರಮ.

ಮದುವೆಗೆ ಬಂದಿರುವುದು ಮಾತ್ರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಲ್ಲಿ, ಬದಲಿಗೆ ಅವರ ಹೋಲುವ ವ್ಯಕ್ತಿಗಳು.

ಕೊರೊನಾ ಗೈಡ್ಸ್ ಲೈನ್ಸ್ ಹಿನ್ನೆಲೆಯಲ್ಲಿ ವರನ ಮನೆಯಲ್ಲಿ ಮದುವೆ ಸಮಾರಂಭ ಸರಳವಾಗಿ ಜರುಗಿತು. ನಿಕಟ ಸಂಬಂಧಿಕರು ಹಾಗೂ ಮಿತ್ರರು ವಿವಾಹಕ್ಕೆ ಸಾಕ್ಷಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು