8:08 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

ಮಧ್ಯರಾತ್ರಿ ವ್ಯಾಘ್ರನ ಘರ್ಜನೆಗೆ ಬೆಚ್ಚಿಬಿದ್ದ ಗ್ರಾಮಸ್ಥರು: ರೈತರೇ ಹುಷಾರ್…! ಸ್ವಲ್ಪ ಯಾಮಾರಿದ್ರೂ ನಿಮ್ಮ ಜೀವಕ್ಕೆ ಕುತ್ತು!

27/01/2025, 10:33

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

*ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದ ಕೆರೆಯ ಬಳಿ ಕಾಣಿಸಿಕೊಂಡ ವ್ಯಾಘ್ರ

*ತನ್ನ ಮೂರು ಮರಿಗಳ ಜೊತೆ ಘರ್ಜಿಸಿ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿರುವ ಹೆಣ್ಣು ಹುಲಿ

*ಮಡುವಿನಹಳ್ಳಿ ಗ್ರಾಮದ ಮಾರ್ಗವಾಗಿ ತೆರಳುತ್ತಿದ್ದ ವಾಹನ ಸವಾರರ ಕಣ್ಣಿಗೆ ಬಿದ್ದು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿರುವ ವ್ಯಾಘ್ರ ಮತ್ತು ಮರಿಗಳು


*ಮಡುವಿನಹಳ್ಳಿ ಗ್ರಾಮದ ಮುಂಭಾಗದಲ್ಲಿ ಇರುವ ಕೆರೆಯ ಬಳಿ ಕಾಣಿಸಿಕೊಂಡಿರುವ ವ್ಯಾಘ್ರ ಮತ್ತು ಮರಿಗಳು

*ಸಮೀಪದಲ್ಲಿರುವ ಹೆಡಿಯಾಲ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದ ಮಡುವಿನಹಳ್ಳಿ ಗ್ರಾಮಸ್ಥರು

*ಹೆಡಿಯಾಲ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

*ಮಡುವಿನಹಳ್ಳಿ ಗ್ರಾಮದ ಸುತ್ತಮುತ್ತಲ ಕೆರೆ ಸಮೀಪ ಬಾರಿ ಗಾತ್ರದ ಹೆಣ್ಣು ಹುಲಿ ಮತ್ತು ಮರಿಗಳ ಹೆಜ್ಜೆ ಗುರುತುಗಳು ಪತ್ತೆ

*ಇಂದು ಸಂಜೆ ಬೋನು ಅಳವಡಿಸಲು ಮಡುವಿನಹಳ್ಳಿ ಗ್ರಾಮಸ್ಥರು ಅಗ್ರಹ

ಇತ್ತೀಚಿನ ಸುದ್ದಿ

ಜಾಹೀರಾತು