1:31 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಧ್ಯರಾತ್ರಿ ವ್ಯಾಘ್ರನ ಘರ್ಜನೆಗೆ ಬೆಚ್ಚಿಬಿದ್ದ ಗ್ರಾಮಸ್ಥರು: ರೈತರೇ ಹುಷಾರ್…! ಸ್ವಲ್ಪ ಯಾಮಾರಿದ್ರೂ ನಿಮ್ಮ ಜೀವಕ್ಕೆ ಕುತ್ತು!

27/01/2025, 10:33

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

*ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದ ಕೆರೆಯ ಬಳಿ ಕಾಣಿಸಿಕೊಂಡ ವ್ಯಾಘ್ರ

*ತನ್ನ ಮೂರು ಮರಿಗಳ ಜೊತೆ ಘರ್ಜಿಸಿ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿರುವ ಹೆಣ್ಣು ಹುಲಿ

*ಮಡುವಿನಹಳ್ಳಿ ಗ್ರಾಮದ ಮಾರ್ಗವಾಗಿ ತೆರಳುತ್ತಿದ್ದ ವಾಹನ ಸವಾರರ ಕಣ್ಣಿಗೆ ಬಿದ್ದು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿರುವ ವ್ಯಾಘ್ರ ಮತ್ತು ಮರಿಗಳು


*ಮಡುವಿನಹಳ್ಳಿ ಗ್ರಾಮದ ಮುಂಭಾಗದಲ್ಲಿ ಇರುವ ಕೆರೆಯ ಬಳಿ ಕಾಣಿಸಿಕೊಂಡಿರುವ ವ್ಯಾಘ್ರ ಮತ್ತು ಮರಿಗಳು

*ಸಮೀಪದಲ್ಲಿರುವ ಹೆಡಿಯಾಲ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದ ಮಡುವಿನಹಳ್ಳಿ ಗ್ರಾಮಸ್ಥರು

*ಹೆಡಿಯಾಲ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

*ಮಡುವಿನಹಳ್ಳಿ ಗ್ರಾಮದ ಸುತ್ತಮುತ್ತಲ ಕೆರೆ ಸಮೀಪ ಬಾರಿ ಗಾತ್ರದ ಹೆಣ್ಣು ಹುಲಿ ಮತ್ತು ಮರಿಗಳ ಹೆಜ್ಜೆ ಗುರುತುಗಳು ಪತ್ತೆ

*ಇಂದು ಸಂಜೆ ಬೋನು ಅಳವಡಿಸಲು ಮಡುವಿನಹಳ್ಳಿ ಗ್ರಾಮಸ್ಥರು ಅಗ್ರಹ

ಇತ್ತೀಚಿನ ಸುದ್ದಿ

ಜಾಹೀರಾತು