12:04 PM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಮಧ್ಯರಾತ್ರಿ ವ್ಯಾಘ್ರನ ಘರ್ಜನೆಗೆ ಬೆಚ್ಚಿಬಿದ್ದ ಗ್ರಾಮಸ್ಥರು: ರೈತರೇ ಹುಷಾರ್…! ಸ್ವಲ್ಪ ಯಾಮಾರಿದ್ರೂ ನಿಮ್ಮ ಜೀವಕ್ಕೆ ಕುತ್ತು!

27/01/2025, 10:33

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

*ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದ ಕೆರೆಯ ಬಳಿ ಕಾಣಿಸಿಕೊಂಡ ವ್ಯಾಘ್ರ

*ತನ್ನ ಮೂರು ಮರಿಗಳ ಜೊತೆ ಘರ್ಜಿಸಿ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿರುವ ಹೆಣ್ಣು ಹುಲಿ

*ಮಡುವಿನಹಳ್ಳಿ ಗ್ರಾಮದ ಮಾರ್ಗವಾಗಿ ತೆರಳುತ್ತಿದ್ದ ವಾಹನ ಸವಾರರ ಕಣ್ಣಿಗೆ ಬಿದ್ದು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿರುವ ವ್ಯಾಘ್ರ ಮತ್ತು ಮರಿಗಳು


*ಮಡುವಿನಹಳ್ಳಿ ಗ್ರಾಮದ ಮುಂಭಾಗದಲ್ಲಿ ಇರುವ ಕೆರೆಯ ಬಳಿ ಕಾಣಿಸಿಕೊಂಡಿರುವ ವ್ಯಾಘ್ರ ಮತ್ತು ಮರಿಗಳು

*ಸಮೀಪದಲ್ಲಿರುವ ಹೆಡಿಯಾಲ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದ ಮಡುವಿನಹಳ್ಳಿ ಗ್ರಾಮಸ್ಥರು

*ಹೆಡಿಯಾಲ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

*ಮಡುವಿನಹಳ್ಳಿ ಗ್ರಾಮದ ಸುತ್ತಮುತ್ತಲ ಕೆರೆ ಸಮೀಪ ಬಾರಿ ಗಾತ್ರದ ಹೆಣ್ಣು ಹುಲಿ ಮತ್ತು ಮರಿಗಳ ಹೆಜ್ಜೆ ಗುರುತುಗಳು ಪತ್ತೆ

*ಇಂದು ಸಂಜೆ ಬೋನು ಅಳವಡಿಸಲು ಮಡುವಿನಹಳ್ಳಿ ಗ್ರಾಮಸ್ಥರು ಅಗ್ರಹ

ಇತ್ತೀಚಿನ ಸುದ್ದಿ

ಜಾಹೀರಾತು