7:42 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಮಾಗುಂಡಿ-ಬಾಳೆಹೊನ್ನೂರು ರಸ್ತೆಗೆ ಉರುಳಿದ ಬೃಹತ್ ಮರ: ಟ್ರಾಫಿಕ್ ಜಾಮ್; ಸಂಚಾರ ಅಸ್ತವ್ಯಸ್ತ

06/07/2024, 12:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು, ಎನ್.ಆರ್.ಪುರ ತಾಲೂಕಿನ
ಮಾಗುಂಡಿ-ಬಾಳೆಹೊನ್ನೂರು ರಸ್ತೆಯಲ್ಲಿ ಬೃಹತ್ ಮರವೊಂದು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.

ಎನ್.ಆರ್.ಪುರ ತಾಲೂಕಿನಿಂದ ಕಳಸ ತಾಲೂಕಿಗೆ ಸಂಪರ್ಕ ಕಲ್ಪಿಸುವ ಮಾಗುಂಡಿ ರಸ್ತೆ ಇದಾಗಿದೆ. ಮರ ಬಿದ್ದ ಪರಿಣಾಮ ಬೆಳ್ಳಂಬೆಳಗ್ಗೆಯೇ ಬಾಳೆಹೊನ್ನೂರು-ಕಳಸ ರಸ್ತೆ ಬಂದ್ ಆಗಿದೆ. ಕಳಸ-ಹೊರನಾಡಿಗೆ ಹೋಗಿ-ಬರುವ ಮಾರ್ಗವೂ ಬಂದ್ ಆಗಿದೆ. ಸುಮಾರು ಅರ್ಧ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.ಕೂಡಲೇ ಕಾರ್ಯಪ್ರವೃತರಾದ ಸ್ಥಳಿಯರು ಮರ ತೆರವುಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು