10:45 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಸ್ಫೋಟ?:  ಸಿಎಂ ಉದ್ಧವ್ ಠಾಕ್ರೆ ತುರ್ತು ಸಭೆ; ಹೈಅಲರ್ಟ್ ಘೋಷಣೆ

03/06/2022, 19:39

ಮುಂಬೈ(reporterkarnataka.com):
ದೇಶದಲ್ಲಿ ಕೊರೋನಾ ಭೀತಿ ಮತ್ತೆ ಶುರುವಾಗಿದೆ. ಕೊರೋನಾ ಜೂನ್ ಹೊತ್ತಿಗೆ ಕಾಡಲಿದೆ ಎನ್ನುವ ಲೆಕ್ಕಾಚಾರ, ಎಚ್ಚರಿಕೆಗಳ ನಡುವೆಯೇ ಮಹಾರಾಷ್ಟ್ರದಲ್ಲಿ ಅಪಾಯಕಾರಿ ವೈರಾಣು ಸ್ಫೋಟವಾಗಿದೆ ಎಂದು ವರದಿಯಾಗಿದೆ.

ಒಂದೂವರೆ ತಿಂಗಳ ಬಳಿಕ ದಿಢೀರ್ 7 ಪಟ್ಟು ಸೋಂಕಿತರ ಸಂಖ್ಯೆ ಏರಿಕೆ ಆಗಿದೆ. 626 ರಿಂದ 4,500ಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ ಒಮ್ಮೆಲೆ ಹೆಚ್ಚಾಗಿದೆ. ಮುಂಬೈ, ಪುಣೆಯಲ್ಲಿ ಶೇ.97ರಷ್ಟು ಸಕ್ರಿಯ ಪ್ರಕರಣಗಳಿವೆ. ಇದರಿಂದ ಎಚ್ಚೆತ್ತ ಸಿಎಂ ಉದ್ಧವ್ ಠಾಕ್ರೆ ತುರ್ತಾಗಿ ಕೊರೋನಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ ಹೈಅಲರ್ಟ್ ಘೋಷಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು