6:04 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಸ್ಫೋಟ?:  ಸಿಎಂ ಉದ್ಧವ್ ಠಾಕ್ರೆ ತುರ್ತು ಸಭೆ; ಹೈಅಲರ್ಟ್ ಘೋಷಣೆ

03/06/2022, 19:39

ಮುಂಬೈ(reporterkarnataka.com):
ದೇಶದಲ್ಲಿ ಕೊರೋನಾ ಭೀತಿ ಮತ್ತೆ ಶುರುವಾಗಿದೆ. ಕೊರೋನಾ ಜೂನ್ ಹೊತ್ತಿಗೆ ಕಾಡಲಿದೆ ಎನ್ನುವ ಲೆಕ್ಕಾಚಾರ, ಎಚ್ಚರಿಕೆಗಳ ನಡುವೆಯೇ ಮಹಾರಾಷ್ಟ್ರದಲ್ಲಿ ಅಪಾಯಕಾರಿ ವೈರಾಣು ಸ್ಫೋಟವಾಗಿದೆ ಎಂದು ವರದಿಯಾಗಿದೆ.

ಒಂದೂವರೆ ತಿಂಗಳ ಬಳಿಕ ದಿಢೀರ್ 7 ಪಟ್ಟು ಸೋಂಕಿತರ ಸಂಖ್ಯೆ ಏರಿಕೆ ಆಗಿದೆ. 626 ರಿಂದ 4,500ಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ ಒಮ್ಮೆಲೆ ಹೆಚ್ಚಾಗಿದೆ. ಮುಂಬೈ, ಪುಣೆಯಲ್ಲಿ ಶೇ.97ರಷ್ಟು ಸಕ್ರಿಯ ಪ್ರಕರಣಗಳಿವೆ. ಇದರಿಂದ ಎಚ್ಚೆತ್ತ ಸಿಎಂ ಉದ್ಧವ್ ಠಾಕ್ರೆ ತುರ್ತಾಗಿ ಕೊರೋನಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ ಹೈಅಲರ್ಟ್ ಘೋಷಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು