6:08 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ; ಅಕ್ಟೋಬರ್ 22ರಿಂದ ಆಡಿಟೋರಿಯಂಗಳು, ಥಿಯೇಟರ್‌ಗಳು ಓಪನ್

25/09/2021, 20:01

ಮುಂಬೈ(reporterkarnataka.con): ಮಹಾರಾಷ್ಟ್ರದಲ್ಲಿ ಆಡಿಟೋರಿಯಂಗಳು ಹಾಗೂ ಥಿಯೇಟರ್‌ಗಳು ಅಕ್ಟೋಬರ್ 22 ರಿಂದ ಮತ್ತೆ ತೆರೆಯಲಿವೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಥಿಯೇಟರ್ ಮಾಲೀಕರು ಮತ್ತು ಚಲನಚಿತ್ರ ನಿರ್ಮಾಪಕರ ಜತೆ ಸಭೆ ನಡೆಸಿದರು. ಏತನ್ಮಧ್ಯೆ, ಅಕ್ಟೋಬರ್ 4 ರಿಂದ ಮಹಾರಾಷ್ಟ್ರದಾದ್ಯಂತ ಶಾಲೆಗಳನ್ನು ಮತ್ತೆ ತೆರೆಯಲಾಗುವುದು ಎಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ. ಮತ್ತೊಂದೆಡೆ, ರಾಜ್ಯದ ಧಾರ್ಮಿಕ ಸ್ಥಳಗಳನ್ನು ನವರಾತ್ರಿಯ ಮೊದಲ ದಿನವಾದ ಅಕ್ಟೋಬರ್ 7 ರಿಂದ ಪುನಃ ತೆರೆಯಲಾಗುವುದು ಎಂದು ಸಿಎಂ ಉದ್ಧವ್ ಠಾಕ್ರೆ ಘೋಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು