6:09 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ; ಅಕ್ಟೋಬರ್ 22ರಿಂದ ಆಡಿಟೋರಿಯಂಗಳು, ಥಿಯೇಟರ್‌ಗಳು ಓಪನ್

25/09/2021, 20:01

ಮುಂಬೈ(reporterkarnataka.con): ಮಹಾರಾಷ್ಟ್ರದಲ್ಲಿ ಆಡಿಟೋರಿಯಂಗಳು ಹಾಗೂ ಥಿಯೇಟರ್‌ಗಳು ಅಕ್ಟೋಬರ್ 22 ರಿಂದ ಮತ್ತೆ ತೆರೆಯಲಿವೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಥಿಯೇಟರ್ ಮಾಲೀಕರು ಮತ್ತು ಚಲನಚಿತ್ರ ನಿರ್ಮಾಪಕರ ಜತೆ ಸಭೆ ನಡೆಸಿದರು. ಏತನ್ಮಧ್ಯೆ, ಅಕ್ಟೋಬರ್ 4 ರಿಂದ ಮಹಾರಾಷ್ಟ್ರದಾದ್ಯಂತ ಶಾಲೆಗಳನ್ನು ಮತ್ತೆ ತೆರೆಯಲಾಗುವುದು ಎಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ. ಮತ್ತೊಂದೆಡೆ, ರಾಜ್ಯದ ಧಾರ್ಮಿಕ ಸ್ಥಳಗಳನ್ನು ನವರಾತ್ರಿಯ ಮೊದಲ ದಿನವಾದ ಅಕ್ಟೋಬರ್ 7 ರಿಂದ ಪುನಃ ತೆರೆಯಲಾಗುವುದು ಎಂದು ಸಿಎಂ ಉದ್ಧವ್ ಠಾಕ್ರೆ ಘೋಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು