3:12 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಮಹಾರಾಷ್ಟ: ನಾಳೆಯಿಂದ ನೋ ಮಾಸ್ಕ್ , ನೋ ಕೋವಿಡ್ ರೂಲ್ಸ್..!

01/04/2022, 12:46

ಮುಂಬೈ(reporterkarnataka.com);

ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದು, ಮೂರನೇ ಅಲೆ ಸಂಪೂರ್ಣವಾಗಿ ಹತೋಟಿಗೆ ಬಂದಿದೆ. ಹೀಗಾಗಿ, ಏಪ್ರಿಲ್ 2ರಿಂದ ಮಹಾರಾಷ್ಟ್ರದಲ್ಲಿ ಕೋವಿಡ್ ಮೇಲಿನ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸುವುದಾಗಿ ಉದ್ದವ್ ತಾಕ್ರೆ ಕ್ರೆ ನೇತೃತ್ವದ ಶಿವಸೇನೆ ಸರ್ಕಾರ ಘೋಷಿಸಿದೆ.

ಮಾಸ್ಕ್ ಹಾಕಿಕೊಳ್ಳುವುದು ಕೂಡಾ ಕಡ್ಡಾಯವಲ್ಲ ಎಂದಿದೆ.ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ, ಕಳೆದ ಕೆಲ ವಾರಗಳಿಂದ ರಾಜ್ಯದಲ್ಲಿ ಕೋವಿಡ್​​ ಸೋಂಕು ಪ್ರಕರಣಗಳಲ್ಲಿ ಗಣನೀಯವಾದ ಇಳಿಕೆ ಕಂಡು ಬಂದಿದೆ. ಹೀಗಾಗಿ ಏಪ್ರಿಲ್ 2ರಿಂದ ಕೋವಿಡ್ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಲು ತೀರ್ಮಾನಿಸಲಾಗಿದೆ. ಆದರೆ ಜನರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬಾರದು ಎಂಬ ಉದ್ದೇಶದಿಂದ ಅಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು