12:45 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಹಾರಾಷ್ಟ: ನಾಳೆಯಿಂದ ನೋ ಮಾಸ್ಕ್ , ನೋ ಕೋವಿಡ್ ರೂಲ್ಸ್..!

01/04/2022, 12:46

ಮುಂಬೈ(reporterkarnataka.com);

ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದು, ಮೂರನೇ ಅಲೆ ಸಂಪೂರ್ಣವಾಗಿ ಹತೋಟಿಗೆ ಬಂದಿದೆ. ಹೀಗಾಗಿ, ಏಪ್ರಿಲ್ 2ರಿಂದ ಮಹಾರಾಷ್ಟ್ರದಲ್ಲಿ ಕೋವಿಡ್ ಮೇಲಿನ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸುವುದಾಗಿ ಉದ್ದವ್ ತಾಕ್ರೆ ಕ್ರೆ ನೇತೃತ್ವದ ಶಿವಸೇನೆ ಸರ್ಕಾರ ಘೋಷಿಸಿದೆ.

ಮಾಸ್ಕ್ ಹಾಕಿಕೊಳ್ಳುವುದು ಕೂಡಾ ಕಡ್ಡಾಯವಲ್ಲ ಎಂದಿದೆ.ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ, ಕಳೆದ ಕೆಲ ವಾರಗಳಿಂದ ರಾಜ್ಯದಲ್ಲಿ ಕೋವಿಡ್​​ ಸೋಂಕು ಪ್ರಕರಣಗಳಲ್ಲಿ ಗಣನೀಯವಾದ ಇಳಿಕೆ ಕಂಡು ಬಂದಿದೆ. ಹೀಗಾಗಿ ಏಪ್ರಿಲ್ 2ರಿಂದ ಕೋವಿಡ್ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಲು ತೀರ್ಮಾನಿಸಲಾಗಿದೆ. ಆದರೆ ಜನರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬಾರದು ಎಂಬ ಉದ್ದೇಶದಿಂದ ಅಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು