5:30 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರದ ಲಾತೂರ್ ನಲ್ಲಿ ನಿಗೂಢ ಭಾರಿ ಸದ್ದು: ಆತಂಕಕ್ಕೀಡಾದ ಸ್ಥಳೀಯ ಜನತೆ

16/02/2023, 19:57

ಮುಂಬೈ(reporterkarnataka.com):
ಮಹಾರಾಷ್ಟ್ರದ ಲಾತೂರ್ ನಗರದ ಪೂರ್ವ ಭಾಗದಲ್ಲಿ ಅನೇಕ ದಿನಗಳಿಂದ ಭಾರಿ ಸದ್ದು ಕೇಳಿಬರುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಬುಧವಾರ ಬೆಳಗ್ಗೆ 10.30ರಿಂದ 10.45ರ ನಡುವೆ ಈ ಶಬ್ದಗಳು ಕೇಳಿಬಂದಿದ್ದು, ವಿಪತ್ತು ನಿರ್ವಹಣಾ ಇಲಾಖೆಯು ಲಾತೂರ್ ನಗರದ ಭೂಕಂಪದ ಮಾಪನ ಕೇಂದ್ರಗಳು ಮತ್ತು ಜಿಲ್ಲೆಯ ಔರಾದ್ ಶಹಾಜ್ನಿ ಮತ್ತು ಆಶಿವ್‌ನಿಂದ ಮಾಹಿತಿ ಪಡೆಯಲಾಗಿದ್ದು ಯಾವುದೇ ಭೂಕಂಪ ಸಂಭವಿಸಿಲ್ಲ ಎಂದು ರಿಪೋರ್ಟ್ ನೀಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು