4:29 AM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ ಗಡಿಯಲ್ಲಿ ವೀಕೆಂಡ್ ಲಾಕ್ ಡೌನ್ ಗೆ ಪೊಲೀಸ್ ಕಣ್ಗಾವಲು: ಕಾಗವಾಡ, ಅಥಣಿಯಲ್ಲಿ ಉತ್ತಮ ಸ್ಪಂದನೆ

08/01/2022, 19:59

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ಹಾಗೂ ಅಥಣಿ ತಾಲೂಕಿನದ್ಯಾಂತ ವಾರಂತ್ಯ ಲಾಕ್ ಡೌನ್ ಗೆ ಜನರಿಂದ ಉತ್ತಮ ಸ್ಪಂದನೆ ದೊರೆತಿದೆ. ಸರಕಾರದ ಆದೇಶಕ್ಕೆ ಜನತೆ
ಸಹಕರಿಸಿದ್ದಾರೆ. ಗಡಿ ಭಾಗದ ಚೆಕ್ಕ್ ಪೋಸ್ಟ್ ಗಳ ವೀಕ್ಷಣೆಯನ್ನು ಡಿವೈಎಸ್ ಪಿ ಗಿರೀಶ್ ನಡೆಸಿದರು.


ಹೊರ ರಾಜ್ಯದಿಂದ ಬರುವ ವಾಹನಗಳ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ತಪಾಸಣೆ ಕಡ್ಡಾಯವಾಗಿತ್ತು. ಸರ್ಟಿಫಿಕೇಟ್ ಹೊಂದದ ವಾಹನಗಳು ಬಂದ ದಾರಿಗೆ ಸುಂಕವಿಲ್ಲ ಅನ್ನೋ ಹಾಗೆ ಯು ಟರ್ನ್ ಪಡೆದರು. ಹೋಟೆಲ್ ಬಾರ್ ರೆಸ್ಟೋರೆಂಟ್ ವ್ಯಾಪಾರ ವಹಿವಾಟು ಪೂರ್ತಿ ಬಂದ್ ಆಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು