12:07 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ ಗಡಿಯಲ್ಲಿ ವೀಕೆಂಡ್ ಲಾಕ್ ಡೌನ್ ಗೆ ಪೊಲೀಸ್ ಕಣ್ಗಾವಲು: ಕಾಗವಾಡ, ಅಥಣಿಯಲ್ಲಿ ಉತ್ತಮ ಸ್ಪಂದನೆ

08/01/2022, 19:59

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ಹಾಗೂ ಅಥಣಿ ತಾಲೂಕಿನದ್ಯಾಂತ ವಾರಂತ್ಯ ಲಾಕ್ ಡೌನ್ ಗೆ ಜನರಿಂದ ಉತ್ತಮ ಸ್ಪಂದನೆ ದೊರೆತಿದೆ. ಸರಕಾರದ ಆದೇಶಕ್ಕೆ ಜನತೆ
ಸಹಕರಿಸಿದ್ದಾರೆ. ಗಡಿ ಭಾಗದ ಚೆಕ್ಕ್ ಪೋಸ್ಟ್ ಗಳ ವೀಕ್ಷಣೆಯನ್ನು ಡಿವೈಎಸ್ ಪಿ ಗಿರೀಶ್ ನಡೆಸಿದರು.


ಹೊರ ರಾಜ್ಯದಿಂದ ಬರುವ ವಾಹನಗಳ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ತಪಾಸಣೆ ಕಡ್ಡಾಯವಾಗಿತ್ತು. ಸರ್ಟಿಫಿಕೇಟ್ ಹೊಂದದ ವಾಹನಗಳು ಬಂದ ದಾರಿಗೆ ಸುಂಕವಿಲ್ಲ ಅನ್ನೋ ಹಾಗೆ ಯು ಟರ್ನ್ ಪಡೆದರು. ಹೋಟೆಲ್ ಬಾರ್ ರೆಸ್ಟೋರೆಂಟ್ ವ್ಯಾಪಾರ ವಹಿವಾಟು ಪೂರ್ತಿ ಬಂದ್ ಆಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು