9:07 PM Wednesday24 - September 2025
ಬ್ರೇಕಿಂಗ್ ನ್ಯೂಸ್
ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್​​​.ಎಲ್. ಭೈರಪ್ಪ ನಿಧನ Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ

ಇತ್ತೀಚಿನ ಸುದ್ದಿ

ಮಹಿಳೆಯ ಮೊಬೈಲ್ ಕಿತ್ತು ಪರಾರಿಯಾದ ಆರೋಪಿ ಬಂಧನ: ಬಣಕಲ್ ಪೊಲೀಸರ ಕಾರ್ಯಾಚರಣೆ

04/03/2023, 20:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತ್ರಿಪುರ ಗ್ರಾಮದಲ್ಲಿ ಮಹಿಳೆಯೊಬ್ಬರಿಂದ ಮೊಬೈಲ್ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಬಂಧಿಸಿದ್ದಾರೆ.
ತ್ರಿಪುರದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿದಿ ಉಮಾ ಎಂಬುವವರು 2021 ರ ಆಗಸ್ಟ್ ನಲ್ಲಿ ರಾತ್ರಿ ಸಂಘದ ಕೆಲಸ ಮುಗಿಸಿಕೊಂಡು ತ್ರಿಪುರ ಗ್ರಾಮದ ರಸ್ತೆಯಲ್ಲಿ ಒಬ್ಬರೇ ಹೋಗುತ್ತಿರುವಾಗ ಆರೋಪಿ ಮಣಿ ಹಿಂದಿನಿಂದ ಬಂದು ಉಮಾ ರವರ ಬಾಯಿಯನ್ನು ಗಟ್ಟಿಯಾಗಿ ಅದುಮಿ ಹಿಡಿದು ಎಳೆದಾಡಿ 12 ಸಾವಿರ ರೂ ಬೆಲೆಬಾಳುವ ಮೊಬೈಲ್ ಕಿತ್ತುಕೊಂಡು ಹೋಗಿದ್ದು ಈ ಬಗ್ಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಘಟನೆ ನಂತರ ತ್ರಿಪುರ ಗ್ರಾಮದ ಸುತ್ತಮುತ್ತ ಹೆಣ್ಣು ಮಕ್ಕಳು ಓಡಾಡಲು ಭಯಪಡುತ್ತಿದ್ದರು. ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ಒಂದು ವರ್ಷ ಐದು ತಿಂಗಳಿಂದ ಸತತ ಪ್ರಯತ್ನದಿಂದ ಆರೋಪಿ ತ್ರಿಪುರದ ಮಣಿ ಎಂಬುವವರನ್ನು ಬಂಧಿಸಿದ್ದಾರೆ. ಕಾರ್ಯಚರಣೆಯಲ್ಲಿ ಮೂಡಿಗೆರೆಯ ವೃತ್ತ ನಿರೀಕ್ಷಕರು ಸೋಮಶೇಖರ್, ಸೋಮೇಗೌಡ, ಸಿಬ್ಬಂದಿಗಳಾದ ಗಿರೀಶ್, ಮನು, ಜಗದೀಶ್ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು