2:19 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮೈತ್ರಿ ಮುಟ್ಟಿನ ಕಪ್ ಯೋಜನೆಯ ಬೃಹತ್ ವಿತರಣಾ ಕಾರ್ಯಕ್ರಮ: ಉಸ್ತುವಾರಿ ಸಚಿವ ದಿನೇಶ್ ಗಂಡೂರಾವ್ ಚಾಲನೆ

11/09/2023, 23:16

ಮಂಗಳೂರು(reporterkarnataka.com): ಮೈತ್ರಿ ಮುಟ್ಟಿನ ಕಪ್ ಯೋಜನೆಯ ಬೃಹತ್ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿ ಅವರು ಮಾತನಾಡಿದರು.



ಘನ ಉಪಸ್ಥಿತಿ ವಹಿಸಿದ್ದ ರಾಜ್ಯ ವಿಧಾನ ಸಭೆ ಸ್ಪೀಕರ್ ಯು. ಟಿ ಖಾದರ್ ಮಾತನಾಡಿ ಮೈತ್ರಿ ಮುಟ್ಟಿನ ಕಪ್ ಯೋಜನೆಯ ಎಲ್ಲ ರೀತಿಯ ಪ್ರಯೋಜನವನ್ನು ಈ ರಾಜ್ಯ ಕಡು ಬಡವರು ಮತ್ತು ಮಧ್ಯಮ ವರ್ಗ ದವರು ಪಡೆಯುವಂತಾಗಬೇಕು. ನಾನು ಆರೋಗ್ಯ ಸಚಿವನಾಗಿದ್ದಾಗ ಶುಚಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದೆ.ಎಂದು ಅವರು ಹೇಳಿದರು


ಕಾರ್ಯಕ್ರಮದಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ,
ವಿಧಾನ ಪರಿಷತ್ ಶಾಸಕರಾದ ಕೆ. ಮಂಜುನಾಥ ಭಂಡಾರಿ,
ಮಂಗಳೂರು ಮೇಯರ್ ಸುಧೀರ್ ಶೆಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದ ಡಿ. ರಂದೀಪ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರಾದ ಡಾ. ಎಂ. ಇಂದುಮತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಯೋಜನಾ ನಿರ್ದೇಶಕರಾದ ಡಾ. ಶ್ರೀನಿವಾಸ್ ಜಿ.ಎನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗಿಯ ಸಹ ನಿರ್ದೇಶಕರಾದ ಡಾ.ರಾಜೇಶ್ವರಿ ದೇವಿ ಎಚ್. ಆರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕರಾದ ಡಾ. ವೀಣಾ ವಿ., ಚಲನಚಿತ್ರ ನಟಿ ಸಪ್ತಮಿ ಗೌಡ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು