6:13 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಹುಟ್ಟುಹಬ್ಬ ಆಚರಣೆ: ಶುಭಾಶಯಗಳ ಮಹಾಪೂರ 

13/05/2021, 20:26

ಮಂಗಳೂರು(reporterkarnataka news):

ಆರದಿರಲಿ ಬದುಕು ಆರಾಧನಾ ಹಾಗು ವಾಯ್ಸ್ ಆಫ್ ಆರಾಧನ ತಂಡದ ಕಲ್ಲರ್ಸ ಕನ್ನಡದ   ಮಜಾಭಾರತ ಖ್ಯಾತಿಯ ಆರಾಧನಾ ಅವರ ಹುಟ್ಟು ಹಬ್ಬಕ್ಕೆ ಕರ್ನಾಟಕ ದಾದ್ಯಂತ ಶುಭಾಶಯ ಗಳ ಮಹಾಪೂರವೇ ಹರಿದು ಬಂತು.




 ಇಂದು ಬೆಳಗ್ಗೆ ಆರಾಧನ ರ ಹುಟ್ಟು ಹಬ್ಬದ ಪ್ರಯುಕ್ತ ಪುತ್ತೂರಿನ ಬಡ ಕುಟುಂಬ ಕ್ಕೆ ದಿನಸಿ ಆಹಾರ ಕಿಟ್ ನೀಡಲಾಯಿತು. ನವೀನ್ ಪುತ್ತೂರು ಆದ್ಯ ಕಾರ್ಕಳ, ಲಾಲಿತ್ಯ ಕುಮಾರ್ ಬೇಲೂರು, ನಿರೀಕ್ಷಾ ಶೆಟ್ಟಿ, ಮೈತ್ರಿ ಮಾದಗುಂಡಿ, ವೈಷ್ಣವಿ ಉಜಿರೆ, ಅನ್ವಿ ನಾಯಕ್, ಆರದಿರಲಿ ಸದಸ್ಯರು ಹುಟ್ಟು ಹಬ್ಬದ  ಪ್ರಯುಕ್ತ ಕಿಟ್ ನೀಡಿದರು. ಎಜೆ.ಆಸ್ಪತ್ರೆಯ ಡಾ.ಪ್ರಶಾಂತ್ ಮಾರ್ಲ, ಮಾಧ್ಯಮ ಮಿತ್ರರು  ಶಿಕ್ಷಕ ಶಿಕ್ಷಕಿಯರು.  ಹಾಗು ಅನೇಕ ನಟ ನಟಿಯರು  ಸಂಘ ಸಂಸ್ಥೆಗಳು ಗಣ್ಯರು ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು