10:08 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಹುಟ್ಟುಹಬ್ಬ ಆಚರಣೆ: ಶುಭಾಶಯಗಳ ಮಹಾಪೂರ 

13/05/2021, 20:26

ಮಂಗಳೂರು(reporterkarnataka news):

ಆರದಿರಲಿ ಬದುಕು ಆರಾಧನಾ ಹಾಗು ವಾಯ್ಸ್ ಆಫ್ ಆರಾಧನ ತಂಡದ ಕಲ್ಲರ್ಸ ಕನ್ನಡದ   ಮಜಾಭಾರತ ಖ್ಯಾತಿಯ ಆರಾಧನಾ ಅವರ ಹುಟ್ಟು ಹಬ್ಬಕ್ಕೆ ಕರ್ನಾಟಕ ದಾದ್ಯಂತ ಶುಭಾಶಯ ಗಳ ಮಹಾಪೂರವೇ ಹರಿದು ಬಂತು.




 ಇಂದು ಬೆಳಗ್ಗೆ ಆರಾಧನ ರ ಹುಟ್ಟು ಹಬ್ಬದ ಪ್ರಯುಕ್ತ ಪುತ್ತೂರಿನ ಬಡ ಕುಟುಂಬ ಕ್ಕೆ ದಿನಸಿ ಆಹಾರ ಕಿಟ್ ನೀಡಲಾಯಿತು. ನವೀನ್ ಪುತ್ತೂರು ಆದ್ಯ ಕಾರ್ಕಳ, ಲಾಲಿತ್ಯ ಕುಮಾರ್ ಬೇಲೂರು, ನಿರೀಕ್ಷಾ ಶೆಟ್ಟಿ, ಮೈತ್ರಿ ಮಾದಗುಂಡಿ, ವೈಷ್ಣವಿ ಉಜಿರೆ, ಅನ್ವಿ ನಾಯಕ್, ಆರದಿರಲಿ ಸದಸ್ಯರು ಹುಟ್ಟು ಹಬ್ಬದ  ಪ್ರಯುಕ್ತ ಕಿಟ್ ನೀಡಿದರು. ಎಜೆ.ಆಸ್ಪತ್ರೆಯ ಡಾ.ಪ್ರಶಾಂತ್ ಮಾರ್ಲ, ಮಾಧ್ಯಮ ಮಿತ್ರರು  ಶಿಕ್ಷಕ ಶಿಕ್ಷಕಿಯರು.  ಹಾಗು ಅನೇಕ ನಟ ನಟಿಯರು  ಸಂಘ ಸಂಸ್ಥೆಗಳು ಗಣ್ಯರು ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು