3:05 PM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಹುಟ್ಟುಹಬ್ಬ ಆಚರಣೆ: ಶುಭಾಶಯಗಳ ಮಹಾಪೂರ 

13/05/2021, 20:26

ಮಂಗಳೂರು(reporterkarnataka news):

ಆರದಿರಲಿ ಬದುಕು ಆರಾಧನಾ ಹಾಗು ವಾಯ್ಸ್ ಆಫ್ ಆರಾಧನ ತಂಡದ ಕಲ್ಲರ್ಸ ಕನ್ನಡದ   ಮಜಾಭಾರತ ಖ್ಯಾತಿಯ ಆರಾಧನಾ ಅವರ ಹುಟ್ಟು ಹಬ್ಬಕ್ಕೆ ಕರ್ನಾಟಕ ದಾದ್ಯಂತ ಶುಭಾಶಯ ಗಳ ಮಹಾಪೂರವೇ ಹರಿದು ಬಂತು.




 ಇಂದು ಬೆಳಗ್ಗೆ ಆರಾಧನ ರ ಹುಟ್ಟು ಹಬ್ಬದ ಪ್ರಯುಕ್ತ ಪುತ್ತೂರಿನ ಬಡ ಕುಟುಂಬ ಕ್ಕೆ ದಿನಸಿ ಆಹಾರ ಕಿಟ್ ನೀಡಲಾಯಿತು. ನವೀನ್ ಪುತ್ತೂರು ಆದ್ಯ ಕಾರ್ಕಳ, ಲಾಲಿತ್ಯ ಕುಮಾರ್ ಬೇಲೂರು, ನಿರೀಕ್ಷಾ ಶೆಟ್ಟಿ, ಮೈತ್ರಿ ಮಾದಗುಂಡಿ, ವೈಷ್ಣವಿ ಉಜಿರೆ, ಅನ್ವಿ ನಾಯಕ್, ಆರದಿರಲಿ ಸದಸ್ಯರು ಹುಟ್ಟು ಹಬ್ಬದ  ಪ್ರಯುಕ್ತ ಕಿಟ್ ನೀಡಿದರು. ಎಜೆ.ಆಸ್ಪತ್ರೆಯ ಡಾ.ಪ್ರಶಾಂತ್ ಮಾರ್ಲ, ಮಾಧ್ಯಮ ಮಿತ್ರರು  ಶಿಕ್ಷಕ ಶಿಕ್ಷಕಿಯರು.  ಹಾಗು ಅನೇಕ ನಟ ನಟಿಯರು  ಸಂಘ ಸಂಸ್ಥೆಗಳು ಗಣ್ಯರು ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು