2:32 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಕುಡಿಯುವ ನೀರು ವ್ಯವಸ್ಥೆಗೆ ಸಹಾಯ ಹಸ್ತ: ಫೈಟರ್ ರವಿ ಸಂಕಲ್ಪ

26/11/2022, 20:45

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಫೈಟರ್ ರವಿ ಅವರು ಶಿಕ್ಷಣದ ಜೊತೆಯಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಸಹಾಯಹಸ್ತ ನೀಡುವುದಾಗಿ ಹೇಳಿದ್ದಾರೆ.
ಅವರು ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿಯ ವಿವಿಧ ಸರ್ಕಾರಿ ಪ್ರೌಢಶಾಲೆ , ವಡೇರಪುರ ಹಟ್ನಾ ಕೆಂಬಾರೆ, ಕಾಳಿಂಗನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಹಾಗೂ ಶಿಕ್ಷಣಕ್ಕೆ ಕುಡಿಯುವ ನೀರು ಶಾಲಾ ಕಾರ್ಯಕ್ರಮಗಳಿಗೆ ಸಹಾಯದ ಭರವಸೆ ನೀಡಿದರು.
ಸಾಮಾಜಿಕ ಸೇವೆಗಳಲ್ಲಿ ಆರೋಗ್ಯ ಶುದ್ಧ ನೀರು ಶಿಕ್ಷಣ ಶೈಕ್ಷಣಿಕ ಪ್ರಗತಿಯತ್ತ ತಾಲೂಕಿನ ಎಲ್ಲಾ ಶಾಲೆಗಳಿಗೂ ಕೈಲಾದ ಸಹಾಯ ಮಾಡುತ್ತಿರುವ ಸಮಾಜ ಸೇವಕರಾದ ರವಿಯವರು ತಾಲೂಕಿನ ಅಭಿವೃದ್ಧಿಯ ಮುಂಚೂಣಿಗೆ ಹೊಸ ಅಧ್ಯಯನ ಬರೆಯಲು ಇವರ ಕನಸಿನ ಗುರಿ ತ್ರಿಕಲ್ಪ ಯೋಜನೆಯ ಉದ್ದೇಶಗಳಲ್ಲಿ ಒಂದಾಗಿದೆ.
ರವಿಯವರು ಇಂದು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಆಟದ ಸಾಮಗ್ರಿಗಳು ಕುಡಿಯುವ ನೀರಿನ ವ್ಯವಸ್ಥೆ ಮಾಡಿಸುವ ಭರವಸೆ ನೀಡುವ ಮುಖಾಂತರ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ಕೊಡುವ ಭರವಸೆಯ ಆಶಾ ಕಿರಣವಾಗಿದೆ.
ಇದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ತಿಮ್ಮರಾಯಗೌಡ ಲೋಕೇಶ್ ಹಾಗೂ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿಜೆ ಕುಮಾರ್ ಹಾಗೂ ಅನೇಕ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

ದೇವಲಾಪುರ ಜಗದೀಶ್ ನಾಗಮಂಗಲ

ಇತ್ತೀಚಿನ ಸುದ್ದಿ

ಜಾಹೀರಾತು