8:10 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಿದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ: ಮೋಹನ್ ಭಾವಿಮನೆ

25/11/2021, 10:03

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಕೇಂದ್ರ ಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಭಾವಿಮನೆ ಅವರು ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕಿದಾಗ ಸಮಾಜದಲ್ಲಿ ಮುಂದೆ ಮುಂದೆ ಬರಲು ಸಾಧ್ಯ. ವಿದ್ಯಾರ್ಥಿಗಳು ಮನೆಯಲ್ಲಿ ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಉತ್ತಮವಾದ ವಾತಾವರಣ ಜೊತೆಗೆ ಉತ್ತಮವಾದ ಶಿಕ್ಷಣ ಪಡೆಯಬೇಕು. ತಂದೆ-ತಾಯಿಗೂ ಶಾಲೆಗೆ ಇರುವ ಮಕ್ಕಳಾಗಬೇಕು.ಎಂದು ಮಸ್ಕಿ ಪಟ್ಟಣದ ಕೇಂದ್ರ ಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಭಾವಿಮನೆ ಅವರು ಹೇಳಿದರು. 

ಅವರು ಸೃಷ್ಟಿ ಎಂಟರ್ಪ್ರೈಸಸ್ ಅವರ ಸಂಸ್ಥಾಪಕರಾದ ಸಾಲಿಮಠ ಅವರ ತೃತೀಯ ಪುತ್ರಿ ಸೃಷ್ಟಿ ಹುಟ್ಟುಹಬ್ಬ ಅಂಗವಾಗಿ ಮಕ್ಕಳಿಗೆ ಕಾಫಿ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಸಮಾಜ ಸೇವಕ ಉದ್ಯಮಿ ಮಸ್ಕಿಯ ಪ್ರಶಾಂತ್ ಕ್ಯಾತನ ಹಟ್ಟಿ, ಮಕ್ಕಳು ವಿದ್ಯಾವಂತರಾಗಿ ಮುಂದೆ ಸಮಾಜದಲ್ಲಿ ಪ್ರತಿಷ್ಠಿತ ಅಧಿಕಾರಿಯಾಗಿ ಸೇವೆ ಸಲ್ಲಿಸುವಾಗ ಶಿಕ್ಷಕರಿಗೂ ಪೋಷಕರಿಗೂ ಹರ್ಷ ವ್ಯಕ್ತವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಮೋಹನ್ ಬಾವಿಮನಿ, ಶಿಕ್ಷಕರು ರೋಹಿಣಿ,ಜಗಜ್ಯೋತಿ, ವಿಜಯಶ್ರೀ ಕಡಕೋಳ, ಪತ್ರಕರ್ತ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಮತ್ತು ಶಾಲಾ ಮಕ್ಕಳು, ಅಡಿಗೆ ಸಹಾಯಕರು ಇನ್ನಿತರ ಕಾರ್ಯಕ್ರಮದ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು