5:33 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಿದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ: ಮೋಹನ್ ಭಾವಿಮನೆ

25/11/2021, 10:03

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಕೇಂದ್ರ ಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಭಾವಿಮನೆ ಅವರು ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕಿದಾಗ ಸಮಾಜದಲ್ಲಿ ಮುಂದೆ ಮುಂದೆ ಬರಲು ಸಾಧ್ಯ. ವಿದ್ಯಾರ್ಥಿಗಳು ಮನೆಯಲ್ಲಿ ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಉತ್ತಮವಾದ ವಾತಾವರಣ ಜೊತೆಗೆ ಉತ್ತಮವಾದ ಶಿಕ್ಷಣ ಪಡೆಯಬೇಕು. ತಂದೆ-ತಾಯಿಗೂ ಶಾಲೆಗೆ ಇರುವ ಮಕ್ಕಳಾಗಬೇಕು.ಎಂದು ಮಸ್ಕಿ ಪಟ್ಟಣದ ಕೇಂದ್ರ ಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಭಾವಿಮನೆ ಅವರು ಹೇಳಿದರು. 

ಅವರು ಸೃಷ್ಟಿ ಎಂಟರ್ಪ್ರೈಸಸ್ ಅವರ ಸಂಸ್ಥಾಪಕರಾದ ಸಾಲಿಮಠ ಅವರ ತೃತೀಯ ಪುತ್ರಿ ಸೃಷ್ಟಿ ಹುಟ್ಟುಹಬ್ಬ ಅಂಗವಾಗಿ ಮಕ್ಕಳಿಗೆ ಕಾಫಿ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಸಮಾಜ ಸೇವಕ ಉದ್ಯಮಿ ಮಸ್ಕಿಯ ಪ್ರಶಾಂತ್ ಕ್ಯಾತನ ಹಟ್ಟಿ, ಮಕ್ಕಳು ವಿದ್ಯಾವಂತರಾಗಿ ಮುಂದೆ ಸಮಾಜದಲ್ಲಿ ಪ್ರತಿಷ್ಠಿತ ಅಧಿಕಾರಿಯಾಗಿ ಸೇವೆ ಸಲ್ಲಿಸುವಾಗ ಶಿಕ್ಷಕರಿಗೂ ಪೋಷಕರಿಗೂ ಹರ್ಷ ವ್ಯಕ್ತವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಮೋಹನ್ ಬಾವಿಮನಿ, ಶಿಕ್ಷಕರು ರೋಹಿಣಿ,ಜಗಜ್ಯೋತಿ, ವಿಜಯಶ್ರೀ ಕಡಕೋಳ, ಪತ್ರಕರ್ತ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಮತ್ತು ಶಾಲಾ ಮಕ್ಕಳು, ಅಡಿಗೆ ಸಹಾಯಕರು ಇನ್ನಿತರ ಕಾರ್ಯಕ್ರಮದ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು