9:33 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಮಕ್ಕಳು ಪಠ್ಯ ಪುಸ್ತಕದ ಜತೆ ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದಬೇಕು: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

01/12/2022, 19:41

ಬೆಳಗಾವಿ(reporterkarnataka.com): ಗ್ರಂಥಾಲಯ ಸದ್ಬಳಕೆ ಮಾಡಿಕೊಳ್ಳಬೇಕೆಂದು ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಲಹೆ ನೀಡಿದ್ದಾರೆ.

ಅವರು ಮಕ್ಕಳ ಗ್ರಂಥಾಲಯ,ಡಿಜಿಟಲ್‌ ಲೈಬ್ರರಿ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ಪಠ್ಯದ ಜತೆ ಸಾಧಕರ ಪುಸ್ತಕ ಓದಬೇಕು. ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದುವ, ಓದಿದ್ದನ್ನು ಮನನ ಮಾಡಿಕೊಳ್ಳುವುದು ರೂಢಿಸಿಕೊಂಡಲ್ಲಿ ಸಾಧನೆ ಮಾಡಬಹುದಾಗಿದೆ ಎಂದರು.

ಇದೇ ಸಮಯದಲ್ಲಿ ಗ್ರಾಮದ ಗರ್ಭಿಣಿಯರಿಗೆ ಪೌಷ್ಠಿಕ ಆಹಾರವನ್ನು ವಿತರಿಸಿ, ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ತಾಲೂಕು ಪಂಚಾಯತ್‌ ಕಾರ್ಯ ನಿರ್ವಾಹಕ ಅಧಿಕಾರಿ ರಾಜೇಶ ಧಾನವಾಡ‌, ಮೋಹನ ಸಾಂಬ್ರೇಕರ್, ಬಾಳು ದೇಸೂರಕರ್, ಮಹೇಶ ಕೋಲಕಾರ, ಸಿಡಿಪಿಓ ಚಂದ್ರಶೇಖರ ಸುಖಸಾರೆ, ಪಿಡಿಓ ಸುಜಾತಾ ಬಟಕುರ್ಕಿ, ಗ್ರಾಪಂ ಅಧ್ಯಕ್ಷೆ ಪ್ರೇಮಾ ಹಿರೋಜಿ, ಉಪಾಧ್ಯಕ್ಷೆ ಅಂಜನಾ ನಾಯಕ, ಬಿಇಓ ದಾಸಪ್ಪಗೌಡರ, ಸಿ ಆರ್ ಪಿ ತಾವರೆ, ರಮೇಶ ಹಿರೋಜಿ, ಉಮೇಶ ಚೊಪಡೆ, ಮೋಹನ ಗರಗ, ಸಚಿನ ಜಾಧವ್, ಗಣೇಶ ಸುತಾರ, ದಿನೇಶ್ ಲೋಹಾರ, ಮೀನಾಕ್ಷಿ ಪಾಟೀಲ, ಮಂಜುಳಾ ನಾಯಕ, ಲಕ್ಷ್ಮೀ ಶಿಂಧೆ, ಲಕ್ಷ್ಮೀ ಸುತಾರ, ಕಲಾವತಿ ದೇಸೂತಕ‌, ಅನುರಾಧಾ ವಾಸ್ಕೊರೆ, ಶೀಲಾ ಸಾಂಬ್ರೇಕರ್, ಅಶ್ವಿನಿ ಲೋಹಾರ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು