5:02 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮಕ್ಕಳು ಪಠ್ಯ ಪುಸ್ತಕದ ಜತೆ ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದಬೇಕು: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

01/12/2022, 19:41

ಬೆಳಗಾವಿ(reporterkarnataka.com): ಗ್ರಂಥಾಲಯ ಸದ್ಬಳಕೆ ಮಾಡಿಕೊಳ್ಳಬೇಕೆಂದು ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಲಹೆ ನೀಡಿದ್ದಾರೆ.

ಅವರು ಮಕ್ಕಳ ಗ್ರಂಥಾಲಯ,ಡಿಜಿಟಲ್‌ ಲೈಬ್ರರಿ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ಪಠ್ಯದ ಜತೆ ಸಾಧಕರ ಪುಸ್ತಕ ಓದಬೇಕು. ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದುವ, ಓದಿದ್ದನ್ನು ಮನನ ಮಾಡಿಕೊಳ್ಳುವುದು ರೂಢಿಸಿಕೊಂಡಲ್ಲಿ ಸಾಧನೆ ಮಾಡಬಹುದಾಗಿದೆ ಎಂದರು.

ಇದೇ ಸಮಯದಲ್ಲಿ ಗ್ರಾಮದ ಗರ್ಭಿಣಿಯರಿಗೆ ಪೌಷ್ಠಿಕ ಆಹಾರವನ್ನು ವಿತರಿಸಿ, ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ತಾಲೂಕು ಪಂಚಾಯತ್‌ ಕಾರ್ಯ ನಿರ್ವಾಹಕ ಅಧಿಕಾರಿ ರಾಜೇಶ ಧಾನವಾಡ‌, ಮೋಹನ ಸಾಂಬ್ರೇಕರ್, ಬಾಳು ದೇಸೂರಕರ್, ಮಹೇಶ ಕೋಲಕಾರ, ಸಿಡಿಪಿಓ ಚಂದ್ರಶೇಖರ ಸುಖಸಾರೆ, ಪಿಡಿಓ ಸುಜಾತಾ ಬಟಕುರ್ಕಿ, ಗ್ರಾಪಂ ಅಧ್ಯಕ್ಷೆ ಪ್ರೇಮಾ ಹಿರೋಜಿ, ಉಪಾಧ್ಯಕ್ಷೆ ಅಂಜನಾ ನಾಯಕ, ಬಿಇಓ ದಾಸಪ್ಪಗೌಡರ, ಸಿ ಆರ್ ಪಿ ತಾವರೆ, ರಮೇಶ ಹಿರೋಜಿ, ಉಮೇಶ ಚೊಪಡೆ, ಮೋಹನ ಗರಗ, ಸಚಿನ ಜಾಧವ್, ಗಣೇಶ ಸುತಾರ, ದಿನೇಶ್ ಲೋಹಾರ, ಮೀನಾಕ್ಷಿ ಪಾಟೀಲ, ಮಂಜುಳಾ ನಾಯಕ, ಲಕ್ಷ್ಮೀ ಶಿಂಧೆ, ಲಕ್ಷ್ಮೀ ಸುತಾರ, ಕಲಾವತಿ ದೇಸೂತಕ‌, ಅನುರಾಧಾ ವಾಸ್ಕೊರೆ, ಶೀಲಾ ಸಾಂಬ್ರೇಕರ್, ಅಶ್ವಿನಿ ಲೋಹಾರ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು