2:54 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಮಳಲಿ ಮಸೀದಿ: ನ್ಯಾಯಾಲಯದ ತೀರ್ಪು ಬರಲಿ, ಬಳಿಕ ಮುಂದಿನ ಹೆಜ್ಜೆ: ಶಾಸಕ ಡಾ. ಭರತ್ ಶೆಟ್ಟಿ

04/02/2024, 11:18

ಮಂಗಳೂರು(reporterkarnataka.com): ಮಳಲಿ ಮಸೀದಿ ಇರುವ ಸ್ಥಳದಲ್ಲಿ ಹಿಂದೂ ಮಂದಿರದ ಕುರುಹು ಕಂಡು ಬಂದ ಬಳಿಕ ಪ್ರಕರಣ ನ್ಯಾಯಾಲಯದಲ್ಲಿದ್ದು, ತೀರ್ಪಿಗಾಗಿ ಕಾಯಲಾಗುತ್ತಿದೆ. ತೀರ್ಪಿನ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳಲಾಗುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದ್ದಾರೆ.
ನ್ಯಾಯಾಲಯದ ತೀರ್ಪಿಗೆ ಗೌರವ ನೀಡಿ ಯಥಾಸ್ಥಿತಿ ಕಾಯ್ದುಕೊಂಡಿದ್ದೇವೆ.
ವಕ್ಫ್ ಬೋರ್ಡ್ ಇದೀಗ ಮಧ್ಯ ಪ್ರವೇಶ ಮಾಡುವ ಮೂಲಕ ಸರಕಾರವೇ ಇದರ ಹಿಂದೆ ನಿಲ್ಲುವಂತೆ ಕಾಣುತ್ತಿದೆ.
ತೀರ್ಪು ಬರುವ ಮೊದಲೇ ನಾವು ಮಸೀದಿ ಅದೇ ಸ್ಥಳದಲ್ಲಿ ಕಟ್ಟುತ್ತೇವೆ ಎನ್ನುವ ಹೇಳಿಕೆ ಸಮಂಜಸವಲ್ಲ.
ಬೋರ್ಡ್ ಅಧ್ಯಕ್ಷರು ಅತುರದ ತೀರ್ಮಾನ ಕೈಗೊಂಡು ಹೇಳಿಕೆ ನೀಡಿದಂತಿದೆ. ನ್ಯಾಯಲಯದಿಂದ ಇದರ ಬಗ್ಗೆ ವ್ಯತಿರಿಕ್ತವಾಗಿ ತೀರ್ಪು ಬಂದರೆ ಸರಕಾರವೇ ಮುಂದಿನ ಗೊಂದಲಕ್ಕೆ ಕಾರಣವಾಗಬಹುದು.
ನಮ್ಮ ನಿಲುವು ಸ್ಪಷ್ಟವಾಗಿದೆ ನ್ಯಾಯಯುತವಾಗಿ ನಾವು ಈ ವಿಚಾರದಲ್ಲಿ ಹೆಜ್ಜೆ ಇಡಲಿದ್ದೇವೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು