1:36 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹೆಚ್ಚಿದ ಮಳೆರಾಯನ ಅಬ್ಬರ : ಜುಲೈ 12ರ ವರೆಗೆ ದ.ಕ. ಸೇರಿದಂತೆ ಹಲವೆಡೆ ರೆಡ್ ಅಲರ್ಟ್ ಘೋಷಣೆ

11/07/2021, 14:20

ಬೆಂಗಳೂರು(reporterkarnataka.com)
ಕರಾವಳಿ, ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. 
ಮುಂಗಾರು ಚುರುಕುಗೊಂಡಿದ್ದು, ಜುಲೈ 11 ಮತ್ತು 12ರಂದು ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕರ್ನಾಟಕ ಹವಾಮಾನ ವರದಿ: ಮುಂದಿನ 4 ದಿನ ಅಬ್ಬರಿಸಲಿದೆ ಮಳೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 15ರ ತನಕ ಮಳೆ ಮುಂದುವರೆಯಲಿದೆ. ಸಮುದ್ರದಲ್ಲಿ 3.3 ಮೀಟರ್ ತನಕ ಅಲೆಗಳು ಏಳುವ ನಿರೀಕ್ಷೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಮುಂಗಾರು ಪ್ರಭಾವ; ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾರೀ ಮಳೆ ಸೂಚನೆ. ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು