10:48 PM Sunday21 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಮಳೆಗಾಗಿ ವಿಶೇಷ ಪೂಜೆ: ಬರೋಬ್ಬರಿ 37 ವರ್ಷದ ಬಳಿಕ ಗಂಗೇಗಿರಿ ಬೆಟ್ಟವೇರಿದ ಹಳ್ಳಿಗರು!!

02/09/2023, 11:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಳೆಗಾಗಿ ಪ್ರಾರ್ಥಿಸಿ ಬರೋಬ್ಬರಿ 37 ವರ್ಷಗಳ ಬಳಿಕ ಮಲೆನಾಡಿಗರು ಎನ್. ಆರ್. ಪುರ ತಾಲೂಕಿನ ಗಂಗೇಗಿರಿ ಬೆಟ್ಟವನ್ನು ಏರಿದ್ದಾರೆ. ಇವರಲ್ಲಿ ಮೂವರು ಸಂಕಲ್ಪ ಮಾಡಿ
ಮಳೆಗಾಗಿ ಪ್ರಾರ್ಥಿಸಿದ್ದಾರೆ.


ಎನ್.ಆರ್.ಪುರ ತಾಲೂಕಿನ ಅಳೇಹಳ್ಳಿ, ಹೆನ್ನಂಗಿ, ಬೆಳ್ಳಂಗಿ ಗ್ರಾಮದ ಜನರಿಂದ ಬೆಟ್ಟದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಪರದೇಶಪ್ಪನ ಮಠದ ಗುರುಗಳ ನೇತೃತ್ವದಲ್ಲಿ ಗಂಗೇಗಿರಿ ಬೆಟ್ಟದಲ್ಲಿ ಪೂಜೆ ನೆರವೇರಿಸಲಾಯಿತು. 37 ವರ್ಷದ ಹಿಂದೆಯೂ ಇದೇ ರೀತಿ ಮಳೆ ಅಭಾವ ಎದುರಾಗಿತ್ತು. ಆಗ ಪೂಜೆ ನೆರವೇರಿಸಲಾಗಿತ್ತು. ಗಂಗೇಗಿರಿ ಬೆಟ್ಟದಲ್ಲಿ ಪೂಜೆ ಮಾಡಿದರೆ ಮಳೆ ಬರುತ್ತೆ ಅನ್ನೋ ನಂಬಿಕೆ ಇದೆ. ಗಿರಿಯಲ್ಲಿ ಪೂಜೆ ಮಾಡಿ ಕಳಸದಲ್ಲಿ ಅಲ್ಲಿನ ನೀರು ತಂದು ಪೂಜೆ ಮಾಡಬೇಕು. 9 ದಿನ ಮಡಿಯಿಂದ ಪೂಜೆ ಮಾಡಿದರೆ ಮಳೆಯಾಗುತ್ತೆ ಅನ್ನೋ ಪ್ರತೀತಿ. ಗಂಗೇಗಿರಿಯಿಂದ ಜಲ ತಂದಿರೋ ಜನರಿಂದ 9 ದಿನ ಮಡಿ ಪೂಜೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು