7:53 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಮಳೆಗಾಗಿ ವಿಶೇಷ ಪೂಜೆ: ಬರೋಬ್ಬರಿ 37 ವರ್ಷದ ಬಳಿಕ ಗಂಗೇಗಿರಿ ಬೆಟ್ಟವೇರಿದ ಹಳ್ಳಿಗರು!!

02/09/2023, 11:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಳೆಗಾಗಿ ಪ್ರಾರ್ಥಿಸಿ ಬರೋಬ್ಬರಿ 37 ವರ್ಷಗಳ ಬಳಿಕ ಮಲೆನಾಡಿಗರು ಎನ್. ಆರ್. ಪುರ ತಾಲೂಕಿನ ಗಂಗೇಗಿರಿ ಬೆಟ್ಟವನ್ನು ಏರಿದ್ದಾರೆ. ಇವರಲ್ಲಿ ಮೂವರು ಸಂಕಲ್ಪ ಮಾಡಿ
ಮಳೆಗಾಗಿ ಪ್ರಾರ್ಥಿಸಿದ್ದಾರೆ.


ಎನ್.ಆರ್.ಪುರ ತಾಲೂಕಿನ ಅಳೇಹಳ್ಳಿ, ಹೆನ್ನಂಗಿ, ಬೆಳ್ಳಂಗಿ ಗ್ರಾಮದ ಜನರಿಂದ ಬೆಟ್ಟದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಪರದೇಶಪ್ಪನ ಮಠದ ಗುರುಗಳ ನೇತೃತ್ವದಲ್ಲಿ ಗಂಗೇಗಿರಿ ಬೆಟ್ಟದಲ್ಲಿ ಪೂಜೆ ನೆರವೇರಿಸಲಾಯಿತು. 37 ವರ್ಷದ ಹಿಂದೆಯೂ ಇದೇ ರೀತಿ ಮಳೆ ಅಭಾವ ಎದುರಾಗಿತ್ತು. ಆಗ ಪೂಜೆ ನೆರವೇರಿಸಲಾಗಿತ್ತು. ಗಂಗೇಗಿರಿ ಬೆಟ್ಟದಲ್ಲಿ ಪೂಜೆ ಮಾಡಿದರೆ ಮಳೆ ಬರುತ್ತೆ ಅನ್ನೋ ನಂಬಿಕೆ ಇದೆ. ಗಿರಿಯಲ್ಲಿ ಪೂಜೆ ಮಾಡಿ ಕಳಸದಲ್ಲಿ ಅಲ್ಲಿನ ನೀರು ತಂದು ಪೂಜೆ ಮಾಡಬೇಕು. 9 ದಿನ ಮಡಿಯಿಂದ ಪೂಜೆ ಮಾಡಿದರೆ ಮಳೆಯಾಗುತ್ತೆ ಅನ್ನೋ ಪ್ರತೀತಿ. ಗಂಗೇಗಿರಿಯಿಂದ ಜಲ ತಂದಿರೋ ಜನರಿಂದ 9 ದಿನ ಮಡಿ ಪೂಜೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು