9:23 PM Saturday14 - February 2026
ಬ್ರೇಕಿಂಗ್ ನ್ಯೂಸ್
ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ…

ಇತ್ತೀಚಿನ ಸುದ್ದಿ

ಮಳೆಗಾಲ ಆರಂಭವಾಗಿ ತಿಂಗಳ ಬಳಿ ಚಾರ್ಮಾಡಿಗೆ ಭೇಟಿ ನೀಡಿದ ಲೋಕೋಪಯೋಗಿ ಕಾರ್ಯದರ್ಶಿ: ತ್ವರಿತ ಕಾಮಗಾರಿಗೆ ಸೂಚನೆ

29/06/2022, 10:45

ಮಂಗಳೂರು(reporterkarnataka.com):.ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಗೆ 
ಲೋಕೋಪಯೋಗಿ ಇಲಾಖೆ ರಾಜ್ಯ ಕಾರ್ಯದರ್ಶಿ ಕೃಷ್ಣ ರೆಡ್ಡಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎರಡು ವರ್ಷಗಳ ಹಿಂದೆ ಭೂಕುಸಿತ, ಕಣಿವೆ ಭಾಗದಲ್ಲಿ ಕುಸಿತ ಹಾಗೂ ಮಳೆ ಗಾಳಿಗೆ ರಸ್ತೆ ಹಾಗೂ ತಡೆಗೋಡೆಗಳು ಸಂಪೂರ್ಣ ಹಾನಿಯಾಗಿದ್ದವು. ಈಗಾಲೇ ರಸ್ತೆ ಕೆಲಸ ತಾತ್ಕಾಲಿಕ ಮುಗಿದಿದ್ದು, ರಸ್ತೆ ಎರಡು ಬದಿ ಕೆಲವು ಕಡೆ ತಡೆ ಗೋಡೆ ಕಾಮಗಾರಿ ನಡೆಯುತ್ತಿದ್ದು, 
ಆದಷ್ಟು ಬೇಗಾ ನಡೆಯುತ್ತಿರುವ ಕಾಮಗಾರಿ ಮುಗಿಸುವಂತೆ ಹಾಗೂ ಮಳೆಗಾಲದಲ್ಲಿ ಯಾವುದೇ ತೊಂದರೆ ಯಾಗದಂತೆ ಚಾರ್ಮಾಡಿ ಘಾಟ್ ನಲ್ಲಿ , ಸರಿಯಾಗಿ ನಿರ್ವಹಣೆ  ಮಾಡುವಂತೆ  ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.


ಹಾಸನ ವಿಭಾಗ ಕಾರ್ಯ ನಿರ್ವಾಹಕ ಇಂಜಿನಿಯರ್ ಶ್ರೀಮತಿ ಅರ್ಚನಾ, ಬೇಲೂರು ಇಂಜಿನಿಯರ್ ಮುನಿರಾಜ್ ಹಾಗೂ ಸಹಾಯಕ ಇಂಜಿನಿಯರ್ ಸಂತೋಷ್ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು