10:31 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮಳೆಗಾಲ ಆರಂಭವಾಗಿ ತಿಂಗಳ ಬಳಿ ಚಾರ್ಮಾಡಿಗೆ ಭೇಟಿ ನೀಡಿದ ಲೋಕೋಪಯೋಗಿ ಕಾರ್ಯದರ್ಶಿ: ತ್ವರಿತ ಕಾಮಗಾರಿಗೆ ಸೂಚನೆ

29/06/2022, 10:45

ಮಂಗಳೂರು(reporterkarnataka.com):.ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಗೆ 
ಲೋಕೋಪಯೋಗಿ ಇಲಾಖೆ ರಾಜ್ಯ ಕಾರ್ಯದರ್ಶಿ ಕೃಷ್ಣ ರೆಡ್ಡಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎರಡು ವರ್ಷಗಳ ಹಿಂದೆ ಭೂಕುಸಿತ, ಕಣಿವೆ ಭಾಗದಲ್ಲಿ ಕುಸಿತ ಹಾಗೂ ಮಳೆ ಗಾಳಿಗೆ ರಸ್ತೆ ಹಾಗೂ ತಡೆಗೋಡೆಗಳು ಸಂಪೂರ್ಣ ಹಾನಿಯಾಗಿದ್ದವು. ಈಗಾಲೇ ರಸ್ತೆ ಕೆಲಸ ತಾತ್ಕಾಲಿಕ ಮುಗಿದಿದ್ದು, ರಸ್ತೆ ಎರಡು ಬದಿ ಕೆಲವು ಕಡೆ ತಡೆ ಗೋಡೆ ಕಾಮಗಾರಿ ನಡೆಯುತ್ತಿದ್ದು, 
ಆದಷ್ಟು ಬೇಗಾ ನಡೆಯುತ್ತಿರುವ ಕಾಮಗಾರಿ ಮುಗಿಸುವಂತೆ ಹಾಗೂ ಮಳೆಗಾಲದಲ್ಲಿ ಯಾವುದೇ ತೊಂದರೆ ಯಾಗದಂತೆ ಚಾರ್ಮಾಡಿ ಘಾಟ್ ನಲ್ಲಿ , ಸರಿಯಾಗಿ ನಿರ್ವಹಣೆ  ಮಾಡುವಂತೆ  ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.


ಹಾಸನ ವಿಭಾಗ ಕಾರ್ಯ ನಿರ್ವಾಹಕ ಇಂಜಿನಿಯರ್ ಶ್ರೀಮತಿ ಅರ್ಚನಾ, ಬೇಲೂರು ಇಂಜಿನಿಯರ್ ಮುನಿರಾಜ್ ಹಾಗೂ ಸಹಾಯಕ ಇಂಜಿನಿಯರ್ ಸಂತೋಷ್ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು