3:40 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಮಳೆಗಾಲ ಆರಂಭವಾಗಿ ತಿಂಗಳ ಬಳಿ ಚಾರ್ಮಾಡಿಗೆ ಭೇಟಿ ನೀಡಿದ ಲೋಕೋಪಯೋಗಿ ಕಾರ್ಯದರ್ಶಿ: ತ್ವರಿತ ಕಾಮಗಾರಿಗೆ ಸೂಚನೆ

29/06/2022, 10:45

ಮಂಗಳೂರು(reporterkarnataka.com):.ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಗೆ 
ಲೋಕೋಪಯೋಗಿ ಇಲಾಖೆ ರಾಜ್ಯ ಕಾರ್ಯದರ್ಶಿ ಕೃಷ್ಣ ರೆಡ್ಡಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎರಡು ವರ್ಷಗಳ ಹಿಂದೆ ಭೂಕುಸಿತ, ಕಣಿವೆ ಭಾಗದಲ್ಲಿ ಕುಸಿತ ಹಾಗೂ ಮಳೆ ಗಾಳಿಗೆ ರಸ್ತೆ ಹಾಗೂ ತಡೆಗೋಡೆಗಳು ಸಂಪೂರ್ಣ ಹಾನಿಯಾಗಿದ್ದವು. ಈಗಾಲೇ ರಸ್ತೆ ಕೆಲಸ ತಾತ್ಕಾಲಿಕ ಮುಗಿದಿದ್ದು, ರಸ್ತೆ ಎರಡು ಬದಿ ಕೆಲವು ಕಡೆ ತಡೆ ಗೋಡೆ ಕಾಮಗಾರಿ ನಡೆಯುತ್ತಿದ್ದು, 
ಆದಷ್ಟು ಬೇಗಾ ನಡೆಯುತ್ತಿರುವ ಕಾಮಗಾರಿ ಮುಗಿಸುವಂತೆ ಹಾಗೂ ಮಳೆಗಾಲದಲ್ಲಿ ಯಾವುದೇ ತೊಂದರೆ ಯಾಗದಂತೆ ಚಾರ್ಮಾಡಿ ಘಾಟ್ ನಲ್ಲಿ , ಸರಿಯಾಗಿ ನಿರ್ವಹಣೆ  ಮಾಡುವಂತೆ  ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.


ಹಾಸನ ವಿಭಾಗ ಕಾರ್ಯ ನಿರ್ವಾಹಕ ಇಂಜಿನಿಯರ್ ಶ್ರೀಮತಿ ಅರ್ಚನಾ, ಬೇಲೂರು ಇಂಜಿನಿಯರ್ ಮುನಿರಾಜ್ ಹಾಗೂ ಸಹಾಯಕ ಇಂಜಿನಿಯರ್ ಸಂತೋಷ್ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು