3:41 PM Sunday24 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ…

ಇತ್ತೀಚಿನ ಸುದ್ದಿ

ಮಳೆಗಾಲ ಆರಂಭವಾಗಿ ತಿಂಗಳ ಬಳಿ ಚಾರ್ಮಾಡಿಗೆ ಭೇಟಿ ನೀಡಿದ ಲೋಕೋಪಯೋಗಿ ಕಾರ್ಯದರ್ಶಿ: ತ್ವರಿತ ಕಾಮಗಾರಿಗೆ ಸೂಚನೆ

29/06/2022, 10:45

ಮಂಗಳೂರು(reporterkarnataka.com):.ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ಗೆ 
ಲೋಕೋಪಯೋಗಿ ಇಲಾಖೆ ರಾಜ್ಯ ಕಾರ್ಯದರ್ಶಿ ಕೃಷ್ಣ ರೆಡ್ಡಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎರಡು ವರ್ಷಗಳ ಹಿಂದೆ ಭೂಕುಸಿತ, ಕಣಿವೆ ಭಾಗದಲ್ಲಿ ಕುಸಿತ ಹಾಗೂ ಮಳೆ ಗಾಳಿಗೆ ರಸ್ತೆ ಹಾಗೂ ತಡೆಗೋಡೆಗಳು ಸಂಪೂರ್ಣ ಹಾನಿಯಾಗಿದ್ದವು. ಈಗಾಲೇ ರಸ್ತೆ ಕೆಲಸ ತಾತ್ಕಾಲಿಕ ಮುಗಿದಿದ್ದು, ರಸ್ತೆ ಎರಡು ಬದಿ ಕೆಲವು ಕಡೆ ತಡೆ ಗೋಡೆ ಕಾಮಗಾರಿ ನಡೆಯುತ್ತಿದ್ದು, 
ಆದಷ್ಟು ಬೇಗಾ ನಡೆಯುತ್ತಿರುವ ಕಾಮಗಾರಿ ಮುಗಿಸುವಂತೆ ಹಾಗೂ ಮಳೆಗಾಲದಲ್ಲಿ ಯಾವುದೇ ತೊಂದರೆ ಯಾಗದಂತೆ ಚಾರ್ಮಾಡಿ ಘಾಟ್ ನಲ್ಲಿ , ಸರಿಯಾಗಿ ನಿರ್ವಹಣೆ  ಮಾಡುವಂತೆ  ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.


ಹಾಸನ ವಿಭಾಗ ಕಾರ್ಯ ನಿರ್ವಾಹಕ ಇಂಜಿನಿಯರ್ ಶ್ರೀಮತಿ ಅರ್ಚನಾ, ಬೇಲೂರು ಇಂಜಿನಿಯರ್ ಮುನಿರಾಜ್ ಹಾಗೂ ಸಹಾಯಕ ಇಂಜಿನಿಯರ್ ಸಂತೋಷ್ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು