4:21 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಮಲೆನಾಡ ಪ್ರಕೃತಿ ಮಡಿಲಿನಲ್ಲಿ ಇದೆಂಥಾ ಅನಾಚಾರ?: ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ?

01/07/2024, 14:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ
ಕಾಲಭೈರವೇಶ್ವರನ ಸನ್ನಿಧಿ ಪ್ರವಾಸಿಗರ ಹುಚ್ಚು ಕುಣಿತದ ತಾಣವಾಗಿ ಪರಿಣಮಿಸಿದೆ. ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರಮನೆ ಗುಡ್ಡದಲ್ಲಿ ಘಟನೆ ನಡೆದಿದೆ.


ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರನ ಕ್ಷೇತ್ರದಲ್ಲಿ ಎಣ್ಣೆ ಹಾಕ್ಕೊಂಡ್, ಧಮ್ ಹೊಡ್ಕೊಂಡ್ ರಸ್ತೆ ಮಧ್ಯೆ ಮೋಜು…ಮಸ್ತಿಯಲ್ಲಿ ನಿರತರಾಗಿದ್ದರು. ಇಂತಹ ಪ್ರವಾಸಿಗರಿಂದ ದೇವಸ್ಥಾನಕ್ಕೆ ಬರುವ ಭಕ್ತರಿಗೂ ಕಷ್ಟವಾಗಿದೆ.
ವಾಹನಗಳು ಓಡಾಡಲು ಜಾಗವಿಲ್ಲದಂತೆ ರಸ್ತೆ ಮಧ್ಯೆ ಕಾರು ನಿಲ್ಲಿಸಿಕೊಂಡು ಡ್ಯಾನ್ಸ್ ಮಾಡಿದ್ದಾರೆ.
ಪೊಲೀಸರ ಭಯವಿಲ್ಲದೆ ಸ್ಥಳೀಯರ ಮಾತಿಗೆ ಕಿಮ್ಮತ್ತು ನೀಡದೆ ಪ್ರವಾಸಿಗರು ರಸ್ತೆ ಮಧ್ಯೆ ಕಾರು ನಿಲ್ಲಿಸಿಕೊಂಡು ಕುಣಿದ ಕುಪ್ಪಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು