6:27 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಲೆನಾಡ ಪ್ರಕೃತಿ ಮಡಿಲಿನಲ್ಲಿ ಇದೆಂಥಾ ಅನಾಚಾರ?: ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ?

01/07/2024, 14:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ
ಕಾಲಭೈರವೇಶ್ವರನ ಸನ್ನಿಧಿ ಪ್ರವಾಸಿಗರ ಹುಚ್ಚು ಕುಣಿತದ ತಾಣವಾಗಿ ಪರಿಣಮಿಸಿದೆ. ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರಮನೆ ಗುಡ್ಡದಲ್ಲಿ ಘಟನೆ ನಡೆದಿದೆ.


ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರನ ಕ್ಷೇತ್ರದಲ್ಲಿ ಎಣ್ಣೆ ಹಾಕ್ಕೊಂಡ್, ಧಮ್ ಹೊಡ್ಕೊಂಡ್ ರಸ್ತೆ ಮಧ್ಯೆ ಮೋಜು…ಮಸ್ತಿಯಲ್ಲಿ ನಿರತರಾಗಿದ್ದರು. ಇಂತಹ ಪ್ರವಾಸಿಗರಿಂದ ದೇವಸ್ಥಾನಕ್ಕೆ ಬರುವ ಭಕ್ತರಿಗೂ ಕಷ್ಟವಾಗಿದೆ.
ವಾಹನಗಳು ಓಡಾಡಲು ಜಾಗವಿಲ್ಲದಂತೆ ರಸ್ತೆ ಮಧ್ಯೆ ಕಾರು ನಿಲ್ಲಿಸಿಕೊಂಡು ಡ್ಯಾನ್ಸ್ ಮಾಡಿದ್ದಾರೆ.
ಪೊಲೀಸರ ಭಯವಿಲ್ಲದೆ ಸ್ಥಳೀಯರ ಮಾತಿಗೆ ಕಿಮ್ಮತ್ತು ನೀಡದೆ ಪ್ರವಾಸಿಗರು ರಸ್ತೆ ಮಧ್ಯೆ ಕಾರು ನಿಲ್ಲಿಸಿಕೊಂಡು ಕುಣಿದ ಕುಪ್ಪಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು