5:05 PM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಮಲೆನಾಡ ಪ್ರಕೃತಿ ಮಡಿಲಿನಲ್ಲಿ ಇದೆಂಥಾ ಅನಾಚಾರ?: ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ?

01/07/2024, 14:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ
ಕಾಲಭೈರವೇಶ್ವರನ ಸನ್ನಿಧಿ ಪ್ರವಾಸಿಗರ ಹುಚ್ಚು ಕುಣಿತದ ತಾಣವಾಗಿ ಪರಿಣಮಿಸಿದೆ. ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರಮನೆ ಗುಡ್ಡದಲ್ಲಿ ಘಟನೆ ನಡೆದಿದೆ.


ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರನ ಕ್ಷೇತ್ರದಲ್ಲಿ ಎಣ್ಣೆ ಹಾಕ್ಕೊಂಡ್, ಧಮ್ ಹೊಡ್ಕೊಂಡ್ ರಸ್ತೆ ಮಧ್ಯೆ ಮೋಜು…ಮಸ್ತಿಯಲ್ಲಿ ನಿರತರಾಗಿದ್ದರು. ಇಂತಹ ಪ್ರವಾಸಿಗರಿಂದ ದೇವಸ್ಥಾನಕ್ಕೆ ಬರುವ ಭಕ್ತರಿಗೂ ಕಷ್ಟವಾಗಿದೆ.
ವಾಹನಗಳು ಓಡಾಡಲು ಜಾಗವಿಲ್ಲದಂತೆ ರಸ್ತೆ ಮಧ್ಯೆ ಕಾರು ನಿಲ್ಲಿಸಿಕೊಂಡು ಡ್ಯಾನ್ಸ್ ಮಾಡಿದ್ದಾರೆ.
ಪೊಲೀಸರ ಭಯವಿಲ್ಲದೆ ಸ್ಥಳೀಯರ ಮಾತಿಗೆ ಕಿಮ್ಮತ್ತು ನೀಡದೆ ಪ್ರವಾಸಿಗರು ರಸ್ತೆ ಮಧ್ಯೆ ಕಾರು ನಿಲ್ಲಿಸಿಕೊಂಡು ಕುಣಿದ ಕುಪ್ಪಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು