7:05 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮಲೆನಾಡಲ್ಲಿ ಫೆಂಗಲ್ ಅಬ್ಬರ: ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ; ಕಾಫಿ ಬೆಳೆಗಾರರು ಕಂಗಾಲು

02/12/2024, 23:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ತೀವ್ರ ಸ್ವರೂಪ ಪಡೆದಿದೆ. ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ.
ಚಂಡಮಾರುತದ ಪರಿಣಾಮ ಮೂಡಿಗೆರೆ ತಾಲೂಕಿನ
ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಭಾಗದಲ್ಲಿ ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ನಗರದಲ್ಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ
ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ನೆಲೆಸಿತ್ರು.
ಸಂಜೆ ಬಳಿಕ ಮಲೆ‌ನಾಡಿನ ಹಲವು ಭಾಗದಲ್ಲಿ ಧಾರಾಕಾರ ಮಳೆ ಸುರಿಯಲಾರಂಭಿಸಿದೆ.


ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕೊಯ್ಲಿಗೆ ಬಂದಿರೋ ಕಾಫಿ ಕಂಡು ಬೆಳೆಗಾರರು ಕಂಗಾಲು ಆಗಿದ್ದಾರೆ. ಡಿಸೆಂಬರ್ ಮಳೆ ಕಾಫಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು