3:09 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮಲೆನಾಡಲ್ಲಿ ಫೆಂಗಲ್ ಅಬ್ಬರ: ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ; ಕಾಫಿ ಬೆಳೆಗಾರರು ಕಂಗಾಲು

02/12/2024, 23:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ತೀವ್ರ ಸ್ವರೂಪ ಪಡೆದಿದೆ. ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ.
ಚಂಡಮಾರುತದ ಪರಿಣಾಮ ಮೂಡಿಗೆರೆ ತಾಲೂಕಿನ
ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಭಾಗದಲ್ಲಿ ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ನಗರದಲ್ಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ
ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ನೆಲೆಸಿತ್ರು.
ಸಂಜೆ ಬಳಿಕ ಮಲೆ‌ನಾಡಿನ ಹಲವು ಭಾಗದಲ್ಲಿ ಧಾರಾಕಾರ ಮಳೆ ಸುರಿಯಲಾರಂಭಿಸಿದೆ.


ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕೊಯ್ಲಿಗೆ ಬಂದಿರೋ ಕಾಫಿ ಕಂಡು ಬೆಳೆಗಾರರು ಕಂಗಾಲು ಆಗಿದ್ದಾರೆ. ಡಿಸೆಂಬರ್ ಮಳೆ ಕಾಫಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು