5:17 PM Tuesday3 - February 2026
ಬ್ರೇಕಿಂಗ್ ನ್ಯೂಸ್
Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ…

ಇತ್ತೀಚಿನ ಸುದ್ದಿ

ಮಲೆನಾಡಲ್ಲಿ ಫೆಂಗಲ್ ಅಬ್ಬರ: ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ; ಕಾಫಿ ಬೆಳೆಗಾರರು ಕಂಗಾಲು

02/12/2024, 23:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ತೀವ್ರ ಸ್ವರೂಪ ಪಡೆದಿದೆ. ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ.
ಚಂಡಮಾರುತದ ಪರಿಣಾಮ ಮೂಡಿಗೆರೆ ತಾಲೂಕಿನ
ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಭಾಗದಲ್ಲಿ ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ನಗರದಲ್ಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ
ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ನೆಲೆಸಿತ್ರು.
ಸಂಜೆ ಬಳಿಕ ಮಲೆ‌ನಾಡಿನ ಹಲವು ಭಾಗದಲ್ಲಿ ಧಾರಾಕಾರ ಮಳೆ ಸುರಿಯಲಾರಂಭಿಸಿದೆ.


ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕೊಯ್ಲಿಗೆ ಬಂದಿರೋ ಕಾಫಿ ಕಂಡು ಬೆಳೆಗಾರರು ಕಂಗಾಲು ಆಗಿದ್ದಾರೆ. ಡಿಸೆಂಬರ್ ಮಳೆ ಕಾಫಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು