9:29 PM Sunday23 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ಮಲೆನಾಡಲ್ಲಿ ಫೆಂಗಲ್ ಅಬ್ಬರ: ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ; ಕಾಫಿ ಬೆಳೆಗಾರರು ಕಂಗಾಲು

02/12/2024, 23:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ತೀವ್ರ ಸ್ವರೂಪ ಪಡೆದಿದೆ. ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ.
ಚಂಡಮಾರುತದ ಪರಿಣಾಮ ಮೂಡಿಗೆರೆ ತಾಲೂಕಿನ
ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಭಾಗದಲ್ಲಿ ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ನಗರದಲ್ಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ
ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ನೆಲೆಸಿತ್ರು.
ಸಂಜೆ ಬಳಿಕ ಮಲೆ‌ನಾಡಿನ ಹಲವು ಭಾಗದಲ್ಲಿ ಧಾರಾಕಾರ ಮಳೆ ಸುರಿಯಲಾರಂಭಿಸಿದೆ.


ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕೊಯ್ಲಿಗೆ ಬಂದಿರೋ ಕಾಫಿ ಕಂಡು ಬೆಳೆಗಾರರು ಕಂಗಾಲು ಆಗಿದ್ದಾರೆ. ಡಿಸೆಂಬರ್ ಮಳೆ ಕಾಫಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು