12:11 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಮಲೆನಾಡಲ್ಲಿ ಫೆಂಗಲ್ ಅಬ್ಬರ: ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ; ಕಾಫಿ ಬೆಳೆಗಾರರು ಕಂಗಾಲು

02/12/2024, 23:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ತೀವ್ರ ಸ್ವರೂಪ ಪಡೆದಿದೆ. ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ.
ಚಂಡಮಾರುತದ ಪರಿಣಾಮ ಮೂಡಿಗೆರೆ ತಾಲೂಕಿನ
ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಭಾಗದಲ್ಲಿ ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ನಗರದಲ್ಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ
ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ನೆಲೆಸಿತ್ರು.
ಸಂಜೆ ಬಳಿಕ ಮಲೆ‌ನಾಡಿನ ಹಲವು ಭಾಗದಲ್ಲಿ ಧಾರಾಕಾರ ಮಳೆ ಸುರಿಯಲಾರಂಭಿಸಿದೆ.


ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕೊಯ್ಲಿಗೆ ಬಂದಿರೋ ಕಾಫಿ ಕಂಡು ಬೆಳೆಗಾರರು ಕಂಗಾಲು ಆಗಿದ್ದಾರೆ. ಡಿಸೆಂಬರ್ ಮಳೆ ಕಾಫಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು