4:52 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಲೆನಾಡಲ್ಲಿ ಮಳೆ ಅಬ್ಬರ: ಅಸ್ತವ್ಯಸ್ತಗೊಂಡ ಕಾರ್ಕಳ-ಶೃಂಗೇರಿ ರಸ್ತೆ ಸಂಚಾರ

23/07/2023, 18:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಕಾರ್ಕಳ-ಶೃಂಗೇರಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.
ಶೃಂಗೇರಿಯಲ್ಲಿ ಭದ್ರಾ ನದಿ ಅಬ್ಬರದಿಂದ ಹರಿಯುತ್ತಿದೆ. ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪ ರಸ್ತೆಗೆ ತುಂಗಾ ನದಿ ನೀರು ನುಗ್ಗಿ ಸಂಚಾರಕ್ಕೆ ತೊಡಕಾಗಿದೆ. ರಸ್ತೆಯಲ್ಲಿ ಹರಿಯೋ ನೀರಿನಲ್ಲಿ ಬೈಕ್ ಸವಾರರ ಹುಚ್ಚಾಟ ನಡೆಸಿರುವುದು ಕಂಡು ಬಂದಿದೆ.


ತುಂಗಾ ನದಿ ಒಳ ಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕಾರ್ಕಳ-ಶೃಂಗೇರಿ ರಸ್ತೆಯಲ್ಲಿ ತುಂಗಾ ನದಿ ನೀರು ಹರಿಯುತ್ತಿದೆ. ರಾ.ಹೆ 169 ಎರಡು ಗಂಟೆಯಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು