4:00 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಲೆನಾಡಿನಲ್ಲಿ ಅಬ್ಬರದ ಗಾಳಿ- ಮಳೆ: ಬಾಳೂರು ಸಮೀಪ ರಸ್ತೆಗೆ ಉರುಳಿದ ಮರ; ಹೊರನಾಡು ಸಂಪರ್ಕ ಕಡಿತ

19/07/2023, 14:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಲ್ಲಿ ಮುಂದುವರಿದ ಅಬ್ಬರದ ಗಾಳಿ ಮಳೆಗೆ ಹೊರನಾಡು-ಕೊಟ್ಟಿಗೆಹಾರ ಮಧ್ಯದ ಬಾಳೂರು ಎಸ್ಟೇಟ್ ಬಳಿ ರಸ್ತೆಗೆ ಅಡ್ಡಲಾಗಿ ಉರುಳಿದ ಬಿದ್ದ ಪರಿಣಾಮ
ಮಲೆನಾಡಲ್ಲಿ ಭಾರೀ ಗಾಳಿಯೊಂದಿಗೆ ಮಳೆ ಸುರಿಯುತ್ತಿದೆ. ರಸ್ತೆಗೆ ಮರ ಬಿದ್ದ ಪರಿಣಾಮ ಹೊರನಾಡು ಸಂಪರ್ಕ ಒಂದು ತಾಸಿಗೂ ಅಧಿಕ ಕಾಲ ಸ್ಥಗಿತಗೊಂಡಿತು.


ಧರ್ಮಸ್ಥಳ ವಿಪತ್ತು ನಿರ್ವಹಣ ತಂಡ ಹಾಗೂ ಸ್ಥಳೀಯರಿಂದ ಮರವನ್ನುತೆರವುಗೊಳಿಸಲಾಯಿತು. ಮಳೆ ಮಧ್ಯೆಯೂ ಮರ ತೆರವು ಕಾರ್ಯ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು