2:59 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಲೆನಾಡಿನಲ್ಲಿ ಹೆಚ್ಚುತ್ತಿರುವ ಕಾಡಾನೆ ದಾಂಧಲೆ: ಮೇಯಲು ಕಟ್ಟಿ ಹಾಕಿದ್ದ ಹಸು ಸ್ಥಳದಲ್ಲೇ ಸಾವು

15/07/2023, 22:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಮಾವಿನಕುಡಿಗೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಮೇಯಲು ಕಟ್ಟಿಹಾಕಿದ್ದ ಹಸು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.


ಬೋಬೇಗೌಡ ಎಂಬುವರ ತೋಟದಲ್ಲಿ ಕಾಡಾನೆ ದಾಂಧಲೆ ನಡೆಸಿ ಹಸುವನ್ನು ಸಾಯಿಸಿದೆ. ತೋಟದಲ್ಲಿ ಅಡಿಕೆ-ತೆಂಗಿನ ಮರಗಳನ್ನ ಬುಡಸಮೇತ ಕಿತ್ತು ಹಾಕಿದೆ. ಸ್ಥಳಕ್ಕೆ ಪಶು ವೈದ್ಯ, ಅರಣ್ಯ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಮಲೆನಾಡಲ್ಲಿ ದಿನದಿಂದ ದಿನಕ್ಕೆ ಕಾಡಾನೆ ದಾಂಧಲೆ
ಹೆಚ್ಚುತ್ತಿದ್ದು, ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಕಾಡಾನೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಮಲೆನಾಡಿಗರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು