4:09 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮಲೆನಾಡಿನಲ್ಲಿ ಮುಂದುವರಿದ ರಣಭೀಕರ ಮಳೆ: ಮೂಡಿಗೆರೆ ಸಮೀಪ ಮನೆ ಸಂಪೂರ್ಣ ಕುಸಿತ

25/07/2023, 11:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ಹಲವು ದಿನಗಳಿಂದ ಅವ್ಯಾಹತವಾಗಿ ಸುರಿಯುತ್ತಿರುವ ಗಾಳಿ ಮಳೆಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಾಲುಮರ ಗ್ರಾಮದಲ್ಲಿ ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದೆ.
ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಈರಯ್ಯ ಎಂಬವರ ಮನೆ ಧರಾಶಾಹಿಯಾಗಿದೆ. ಭಾರೀ ಮಳೆಗೆ ಮನೆ ಕುಸಿತವಾಗಿದೆ.


ಮಲೆನಾಡಿನಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ರಣ ಮಳೆಯಿಂದ ಈಗಾಗಲೇ ಹಲವು ಮನೆ, ಮರ, ವಿದ್ಯುತ್ ಕಂಬ ಧರೆಗುರುಳಿವೆ. ಜಿಲ್ಲೆಯ ಎಲ್ಲ ಪ್ರಮುಖ ನದಿಗಳು,ಉಪ ನದಿಗಳು, ಹಳ್ಳ- ಕೊಳ್ಳ ಉಕ್ಕಿ ಹರಿಯುತ್ತಿವೆ. ನಿನ್ನೆ ರಾತ್ರಿ ಸುರಿದ ಮಳೆಗೆ ಮನೆ ಗೋಡೆ, ಮೇಲ್ಚಾವಣಿ ಕುಸಿತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು