5:39 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

16/02/2026, 23:16

ಬೆಳ್ತಂಗಡಿ(reporterkarnataka.com): ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾರ್ಚ್ 1ರಿಂದ 6 ರವರೆಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಗುರುವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಚಿದಾನಂದ ರಾವ್ ಕೊಲ್ಲಾಜೆ (ಅನುವಂಶಿಯ ಮೊಕ್ತೇಸರರು), ಸದಾನಂದ ಮೇಲಾಂಟಾ ಮೊಗರೋಡಿ (ಅಧ್ಯಕ್ಷರು ಆಡಳಿತ ಮಂಡಳಿ),ಜಿತೇಶ್ ಜೈನ್ ಅಡೆಂಜ(ಕಾರ್ಯದರ್ಶಿ ಆಡಳಿತ ಮಂಡಳಿ),ರಘುಪತಿ ಭಟ್ ಅನಾಬೆ(ಕಾರ್ಯದರ್ಶಿ ಬ್ರಹ್ಮಕಲಶೋತ್ಸವ ಸಮಿತಿ), ಶಿವಶಂಕರ್ ನಾಯಕ್ ಮಾರುತಿಪುರ (ಅಧ್ಯಕ್ಷರು,ಜೀರ್ಣೋದ್ದಾರ ಸಮಿತಿ), ಪ್ರಫುಲ್ಲಚಂದ್ರ ಅಡ್ಯಂತಾಯ ಮೊಗರೋಡಿ (ಕಾರ್ಯದರ್ಶಿ, ಜೀರ್ಣೋದ್ದಾರ ಸಮಿತಿ), ನಾರಾಯಣ ಗೌಡ ಮುಚ್ಚೂರು (ಕಾರ್ಯಧ್ಯಕ್ಷರು, ಬ್ರಹ್ಮ ಕಲಶೋತ್ಸವ ಸಮಿತಿ), ವಿಠ್ಠಲ ಶೆಟ್ಟಿ ಕೊಲ್ಲೊಟ್ಟು (ಅಧ್ಯಕ್ಷರು, ಬ್ರಹ್ಮ ಕಲಶೋತ್ಸವ ಸಮಿತಿ), ದಿನೇಶ್ ಶೆಟ್ಟಿ ಮಲೆಂಗಲ್ಲು (ಪ್ರಧಾನ ಕಾರ್ಯದರ್ಶಿ, ಬ್ರಹ್ಮ ಕಲಶೋತ್ಸವ ಸಮಿತಿ) ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು