3:59 PM Friday1 - May 2026
ಬ್ರೇಕಿಂಗ್ ನ್ಯೂಸ್
ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ…

ಇತ್ತೀಚಿನ ಸುದ್ದಿ

ಮಾಲ್‌ನಲ್ಲಿ ಹನುಮಾನ್ ಚಾಲೀಸಾ ಪಠಣ: ಇಬ್ಬರ ಬಂಧನ; ಪ್ರತಿಭಟನಾಕಾರರ ಚದುರಿಸಿದ ಪೊಲೀಸರು

17/07/2022, 13:57

ಲಕ್ನೋ(reporterkarnataka.com):
ಲಕ್ನೋದ ಮಾಲ್‌ ವೊಂದರಲ್ಲಿ ಇತ್ತೀಚಿಗೆ ಗುಂಪೊಂದು ನಮಾಜ್ ಮಾಡಿರುವ ಸುದ್ದಿ ವೈರಲ್ ಆದ ಬೆನ್ನಲ್ಲೇ ಹಿಂದೂ ಮಹಾ ಸಭಾ ಹನುಮಾನ್ ಚಾಲೀಸಾ ಪಠಿಸಲು ಅನುಮತಿ ಕೋರಿತ್ತು. ಶನಿವಾರ ಮಾಲ್ ಗೆ ನುಗ್ಗಿ ಹನುಮಾನ್ ಚಾಲೀಸಾ ಪಠಿಸಲು ಕುಳಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. 

ಇತ್ತ ಅವರ ಬಂಧನವಾಗುತ್ತಲೇ ಪ್ರತಿಭಟನಾಕಾರರ ಗುಂಪೊಂದನ್ನು ಪೊಲೀಸರು ಬಂಧಿಸಿ, ಬಳಿಕ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು