10:11 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಲ್ಲಿಕಟ್ಟೆ ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ

21/05/2021, 20:16

ಮಂಗಳೂರು( reporterkarnataka news): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ೩೦ನೇ ಪುಣ್ಯತಿಥಿ ಅಂಗವಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ್ ಉಳ್ಳಾಲ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೊ, ಕಾರ್ಪೊರೇಟರ್‌ಗಳಾದ ಅಬ್ದುಲ್ ರವೂಫ್, ಜೆಸಿಂತಾ ವಿಜಯ್ ಆಲ್ಫ್ರೆಡಾ, ಮಹಾಬಲ ಮಾರ್ಲ, ನವೀನ್ ಡಿಸೋಜಾ, ಕೇಶವ್ ಮರೋಳಿ, ಸಂಶುದ್ದೀನ್ ಕುದ್ರೋಳಿ, ಪದಾಧಿಕಾರಿಗಳಾದ ಶುಭೋದಯ ಆಳ್ವ, ಗಣೇಶ್ ಪೂಜಾರಿ, ಶಬ್ಬೀರ್.ಎಸ್, ನಝೀರ್ ಬಜಾಲ್, ಆರೀಫ್ ಬಾವಾ ಬಂದರ್, ಸಿ.ಎಂ.ಮುಸ್ತಫಾ, ಪಧ್ಮನಾಭ ಅಮೀನ್, ಯೂಸುಫ್ ಉಚ್ಚಿಲ್, ಎ.ಆರ್.ಇಮ್ರಾನ್, ಫಯಾಝ್, ಸಂಜನಾ ಚಳವಾದಿ, ರೆಹಮಾನ್ ಭಟ್ಕಳ, ಮೀನಾ ಟೆಲ್ಲಿಸ್, ಯೋಗೀಶ್ ಕುಮಾರ್, ಸಲೀಂ ಮಕ್ಕಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು