1:50 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಮಲ್ಲಿಕಟ್ಟೆ ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ

21/05/2021, 20:16

ಮಂಗಳೂರು( reporterkarnataka news): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ೩೦ನೇ ಪುಣ್ಯತಿಥಿ ಅಂಗವಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ್ ಉಳ್ಳಾಲ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೊ, ಕಾರ್ಪೊರೇಟರ್‌ಗಳಾದ ಅಬ್ದುಲ್ ರವೂಫ್, ಜೆಸಿಂತಾ ವಿಜಯ್ ಆಲ್ಫ್ರೆಡಾ, ಮಹಾಬಲ ಮಾರ್ಲ, ನವೀನ್ ಡಿಸೋಜಾ, ಕೇಶವ್ ಮರೋಳಿ, ಸಂಶುದ್ದೀನ್ ಕುದ್ರೋಳಿ, ಪದಾಧಿಕಾರಿಗಳಾದ ಶುಭೋದಯ ಆಳ್ವ, ಗಣೇಶ್ ಪೂಜಾರಿ, ಶಬ್ಬೀರ್.ಎಸ್, ನಝೀರ್ ಬಜಾಲ್, ಆರೀಫ್ ಬಾವಾ ಬಂದರ್, ಸಿ.ಎಂ.ಮುಸ್ತಫಾ, ಪಧ್ಮನಾಭ ಅಮೀನ್, ಯೂಸುಫ್ ಉಚ್ಚಿಲ್, ಎ.ಆರ್.ಇಮ್ರಾನ್, ಫಯಾಝ್, ಸಂಜನಾ ಚಳವಾದಿ, ರೆಹಮಾನ್ ಭಟ್ಕಳ, ಮೀನಾ ಟೆಲ್ಲಿಸ್, ಯೋಗೀಶ್ ಕುಮಾರ್, ಸಲೀಂ ಮಕ್ಕಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು