6:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮಲ್ಪೆ ಬೀಚ್: ಸಮುದ್ರದ ಅಲೆಗೆ ಸಿಲುಕಿ ಮುಳುಗುತ್ತಿದ್ದ ಚಿತ್ರದುರ್ಗದ ಬಾಲಕಿಯ ರಕ್ಷಣೆ

03/03/2023, 10:47

ಉಡುಪಿ(reporterkarnataka.com):
ಸಮುದ್ರದ ಅಲೆಗೆ ಸಿಲುಕಿ ಮುಳುಗುತ್ತಿದ್ದ ಯುವತಿಯೋರ್ವಳನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ.

ಚಿತ್ರದುರ್ಗ ಮೂಲದ ಐಶ್ವರ್ಯ(16) ರಕ್ಷಿಸಲ್ಪಟ್ಟ ಬಾಲಕಿ. ಈಕೆ ಸಮುದ್ರ ತೀರದಲ್ಲಿ ಆಡುತ್ತಿದ್ದ ವೇಳೆ ಸಮುದ್ರದ ಅಲೆಗೆ ಸಿಲುಕಿ ನೀರಿನಲ್ಲಿ ಮುಳುಗುತ್ತಿದ್ದಳು. ಇದನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ ತಕ್ಷಣವೇ ದೌಡಾಯಿಸಿ ಬಾಲಕಿಯನ್ನು ರಕ್ಷಿಸಿ ದಡಕ್ಕೆ ತಂದಿದ್ದಾರೆ. ಬಳಿಕ ಆಕೆಯನ್ನು ಸಮಾಜ ಸೇವಕ ಈಶ್ವರ್ ಮಲ್ಪೆ ಅವರ‌ ಆ್ಯಂಬುಲೆನ್ಸ್ ನಲ್ಲಿ ಮಣಿಪಾಲ‌ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಸದ್ಯ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ಧಾಳೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು